ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣವಾಗಿ ಕುತ್ಲೂರು ಗ್ರಾಮ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ
ಬೆಂಗಳೂರು:ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ದ.ಕ ಜಿಲ್ಲೆಯ,ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಪಡೆದು ಕೊಂಡಿದೆ.ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯದ ಕಾರ್ಯಕ್ರಮದಲ್ಲಿ ಇವೊಂದು ಪ್ರಶಸ್ತಿಯನ್ನು ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್,ಪ್ರಧಾನಿ ನರೇಂದ್ರ ಮೋದಿ,ಪ್ರವಾಸೋದ್ಯಮ ಇಲಾಖೆಯ ಸಚಿವರು ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಕುತ್ಲೂರು ಗ್ರಾಮಸ್ಥರಾದ ಹರೀಶ್ ಡಿ. ಸಾಲ್ಯಾನ್ ಮತ್ತು ಶಿವರಾಜ್ ಅಂಚನ್ ಪ್ರಶಸ್ತಿ ಸ್ವೀಕಾರ ಮಾಡಿದ್ದಾರೆ.ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋದ್ಯಮ […]