ಬಡಾಕೆರೆ:ರೈಲು ಡಿಕ್ಕಿ ಹೊಡೆದು ಚಿರತೆ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಬಡಾಕೆರೆ ಸಮೀಪ ಸೌಪರ್ಣಿಕಾ ನದಿ ಮೇಲೆ ಹಾದು ಹೋಗಿರುವ ಕೊಂಕಣ ರೈಲು ಬ್ರಿಡ್ಜ್ ಮೇಲೆ ಅಂದಾಜು ಐದು ವರ್ಷ ಪ್ರಾಯವನ್ನು ಹೊಂದಿರುವ ಬೃಹತ್ ಗಾತ್ರದ ಗಂಡು ಚಿರತೆಯೊಂದು ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.ಬೆಳಗಿನ ಜಾವ 4.40 ರ ಸುಮಾರಿಗೆ ಇವೊಂದು ಘಟನೆ ನಡೆದಿದೆ ಎಂದು ಅಂದಾಜಿಸಲಾಗಿದೆ.ಉಪ ವಲಯ ಅರಣ್ಯಾಧಿಕಾರಿಗಳಾದ ಪೂರ್ಣಚಂದ್ರ ಮತ್ತು ಸೆಲ್ವ ಮುರುಗನ್,ಅರಣ್ಯ ವೀಕ್ಷಕ ಸುರೇಶ್,ಗಸ್ತು ಅರಣ್ಯ ಪಾಲಕರಾದ ಮಂಜುನಾಥ ನಾಯಕ್ ಮತ್ತು ರಮೇಶ್ ಹಾಗೂ ನಾಡ […]

ಅಕ್ಟೋಬರ್.11 ರಂದು ಧರಣಿ ಹೆಲ್ತ್ ಕೇರ್ ಬಗ್ವಾಡಿ ಕ್ರಾಸ್ ಮಹಾವಿಷ್ಣು ಮೂರ್ತಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭ

ಕುಂದಾಪುರ:ಡಾ.ಶರಧಿ ಶೆಟ್ಟಿ (B.A.M.S) ಅವರ ಧರಣಿ ಹೆಲ್ತ್ ಕೇರ್ ಬಗ್ವಾಡಿ ಕ್ರಾಸ್ ಶ್ರೀ ಮಹಾವಿಷ್ಣುಮೂರ್ತಿ ಕಾಂಪ್ಲೆಕ್ಸ್ ನಲ್ಲಿ ಅಕ್ಟೋಬರ್ 11 ರಂದು ಶುಭಾರಂಭ ಗೊಳ್ಳಲಿದೆ.ಧರಣಿ ಹೆಲ್ತ್ ಕೇರ್ ನ ಶುಭಾರಂಭ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಸುವುದರ ಮುಖೇನ ಸಂಸ್ಥೆಯ ಡಾಕ್ಟರ್ ಆಗಿರುವ ಡಾ.ಶರಧಿ ಶೆಟ್ಟಿ ಅವರು ವಿನಂತಿಸಿ ಕೊಂಡಿದ್ದಾರೆ.ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಸೇವೆಯನ್ನು ನೀಡಲು ಧರಣಿ ಹೆಲ್ತ್ ಕೇರ್ ಸಂಸ್ಥೆ ಅಣಿಯಾಗಿದೆ.

ಕಾರ್ಕಳದಲ್ಲಿ ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಉತ್ಸವ ಶುಭಾರಂಭ

ಕಾರ್ಕಳ:ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಉತ್ಸವದ ಅಂಗವಾಗಿ ಸ್ಪಾಟ್ ಬುಕ್ಕಿಂಗ್ ಆಫರ್,ಕಡಿಮೆ ಬಡ್ಡಿ ದರದಲ್ಲಿ ಗ್ರಾಹಕರು ತಮ್ಮ ನೆಚ್ಚಿನ ಕಾರನ್ನು ಖರೀದಿಸಬಹುದು.ಪ್ರತಿ ದಿನ ಬೆಳಿಗ್ಗೆ 9 ರಿಂದ ಸಂಜೆ 6 ರ ವರೆಗೆ ಬುಕ್ಕಿಂಗ್ ಸೌಲಭ್ಯ ಇದೆ.ಹಳೆ ವಾಹನ ಬದಲಾವಣೆಗೆ ಉತ್ತಮ ಬೆಲೆ ನೀಡಲಾಗುತ್ತದೆ.100% ಆನ್ ರೋಡ್ ಫಂಡಿಂಗ್,ಕಡಿಮೆ ನಗದು ಪಾವತಿ ಜೊತೆಗೆ 0 ಡೌನ್ ಪೇಮೆಂಟ್ ನಲ್ಲಿ ತಮ್ಮ ಕನಸಿನ ಕಾರ್ ಖರೀದಿಸಲು ಅವಕಾಶ ಇದೆ.ಹೈರೈಡರ್ ಕಾರ್ ಮತ್ತು ಫಾರ್ಚುನರ್ ಕಾರ್ ಮೇಲೆ ಒಂದು ಲಕ್ಷ […]

You cannot copy content of this page