ಬೈಂದೂರು ಕ್ಷೇತ್ರದ ಮಾಜಿ ಶಾಸಕ ಲಕ್ಷ್ಮೀನಾರಾಯಣ ನಿಧನ

ಕುಂದಾಪುರ:ಬೈಂದೂರು ಕ್ಷೇತ್ರದ ಮಾಜಿ ಶಾಸಕ ಲಕ್ಷ್ಮೀನಾರಾಯಣ ಅವರು ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾಗಿದ್ದಾರೆ.ಮೂರು ಬಾರಿ ಬೈಂದೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ ಮಾಜಿ ಶಾಸಕ ಲಕ್ಷ್ಮೀನಾರಾಯಣ ಅವರು.ಕೆ.ಗೋಪಾಲ ಪೂಜಾರಿ ವಿರುದ್ಧ ಸತತವಾಗಿ ಎರಡು ಬಾರಿ ಸೋತಿದ್ದರು.ತಮ್ಮ ಮೂರನೇ ಪ್ರಯತ್ನದಲ್ಲಿ ಕ್ಷೇತ್ರದ ಜನರ ವಿಶ್ವಾಸ ಗಳಿಸಿ.ಆಗಿನ ಹಾಲಿ ಶಾಸಕರಾಗಿದ್ದ ಕೆ.ಗೋಪಾಲ ಪೂಜಾರಿ ಅವರ ವಿರುದ್ಧ ಗೆದ್ದು ಬಿಗಿದಿದ್ದರು.ಜನರಪರ ಕೆಲಸ ಕಾರ್ಯಗಳ ಮೂಲಕ ಮನೆ ಮಾತಾಗಿದ್ದ ಮಾಜಿ ಶಾಸಕ ಲಕ್ಷ್ಮೀನಾರಾಯಣ ಅವರ ನೆನಪನ್ನು ಬೈಂದೂರು ಕ್ಷೇತ್ರದ ಜನರು […]

ಕೊಲ್ಲೂರು:ಪಿಕಪ್ ಬಸ್ ನುಡುವೆ ಪರಸ್ಪರ ಡಿಕ್ಕಿ,ಬಸ್ ಪಲ್ಟಿ

ಕುಂದಾಪುರ:ಕೊಲ್ಲೂರು ರಾಜ್ಯ ಹೆದ್ದಾರಿ ಜನ್ನಾ ಯಲು ಸಮೀಪ ಖಾಸಗಿ ಬಸ್ ಹಾಗೂ ಒಣ ಮೆಣಸು ತುಂಬಿದ್ದ ವಾಹನದ ನಡುವೆ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ.ಬಸ್ ಪಲ್ಟಿಆಗಿದ್ದ ಘಟನೆ ಬುಧವಾರ ನಡೆದಿದೆ.ಶಾಲಾ ವಿದ್ಯಾರ್ಥಿಗಳು ಸೇರಿ ಹಲವರಿಗೆ ಸಣ್ಣಪುಟ್ಟ ಗಾಯವಾಗಿದೆ.ಮೆಣಸು ತುಂಬಿದ ಪಿಕಪ್ ವಾಹನದ ಚಾಲಕ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಸ್ತೂರಿ ರಂಗನ್ ವರದಿ ಜಾರಿ ಗುಮ್ಮ:ಹಳ್ಳಿಹೊಳೆ ಗ್ರಾಮಸ್ಥರಿಂದ ಭಾರಿ ವಿರೋಧ

ಕುಂದಾಪುರ:ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬುಧವಾರ ಸುನಂದಾ ಗೇರು ಬೀಜ ಕಾರ್ಖಾನೆ ಸುಳುಗೋಡು ಚಕ್ರ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ವೈಜ್ಞಾನಿಕ ಕಸ್ತೂರಿ ರಂಗನ್ ವರದಿ ವಿರೋಧಿಸಿ, ಪ್ರತಿಭಟನೆಯನ್ನುದ್ದೇಶಿಸಿ ಮಾತಾಡಿದ ಹೋರಾಟಗಾರ ಬೆಳ್ತಂಗಡಿಯ ಫಾ| ಡಾ| ಸಲೀನ್ ಜೋಸೆಫ್‌ ,ಪರಿಸರ ಸಂರಕ್ಷಣೆ ಉದ್ದೇಶದಿಂದ ಸುಪ್ರೀಂ ನಿರ್ದೇಶನದಂತೆ ಕಸ್ತೂರಿ ರಂಗನ್ ವರದಿ ಜಾರಿ ಸೂಚನೆಗಳು ಬಂದಿವೆ.ಈ ವರದಿಯಲ್ಲಿ ಜನ ವಸತಿ ಪ್ರದೇಶಗಳನ್ನು ಸಹ ಪರಿಸರ ಸೂಕ್ಷ್ಮ […]

You cannot copy content of this page