ಬೈಂದೂರು ಕ್ಷೇತ್ರದ ಮಾಜಿ ಶಾಸಕ ಲಕ್ಷ್ಮೀನಾರಾಯಣ ನಿಧನ
ಕುಂದಾಪುರ:ಬೈಂದೂರು ಕ್ಷೇತ್ರದ ಮಾಜಿ ಶಾಸಕ ಲಕ್ಷ್ಮೀನಾರಾಯಣ ಅವರು ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾಗಿದ್ದಾರೆ.ಮೂರು ಬಾರಿ ಬೈಂದೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ ಮಾಜಿ ಶಾಸಕ ಲಕ್ಷ್ಮೀನಾರಾಯಣ ಅವರು.ಕೆ.ಗೋಪಾಲ ಪೂಜಾರಿ ವಿರುದ್ಧ ಸತತವಾಗಿ ಎರಡು ಬಾರಿ ಸೋತಿದ್ದರು.ತಮ್ಮ ಮೂರನೇ ಪ್ರಯತ್ನದಲ್ಲಿ ಕ್ಷೇತ್ರದ ಜನರ ವಿಶ್ವಾಸ ಗಳಿಸಿ.ಆಗಿನ ಹಾಲಿ ಶಾಸಕರಾಗಿದ್ದ ಕೆ.ಗೋಪಾಲ ಪೂಜಾರಿ ಅವರ ವಿರುದ್ಧ ಗೆದ್ದು ಬಿಗಿದಿದ್ದರು.ಜನರಪರ ಕೆಲಸ ಕಾರ್ಯಗಳ ಮೂಲಕ ಮನೆ ಮಾತಾಗಿದ್ದ ಮಾಜಿ ಶಾಸಕ ಲಕ್ಷ್ಮೀನಾರಾಯಣ ಅವರ ನೆನಪನ್ನು ಬೈಂದೂರು ಕ್ಷೇತ್ರದ ಜನರು […]