ಕೆರೆಗೆ ಈಜಲು ಹೋದ ವಿದ್ಯಾರ್ಥಿಗಳಿಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವು

ಬೈಂದೂರು:ಕೆರೆಗೆ ಈಜಲೆಂದು ತೆರಳಿದ ಬೈಂದೂರು ತಾಲೂಕಿನ ಯೋಜನಾ ನಗರದ ನಿವಾಸಿ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಹತ್ತಿರದ ನಿವಾಸಿ ಶಾನು ಮೊಹ್ಮದ್ ಶಫಾನ್ (13) ಎಂಬ ವಿದ್ಯಾರ್ಥಿಗಳಿಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.ಪರೀಕ್ಷೆ ಮು‌ಗಿಸಿ ಕೊಂಡು ಶಾಲೆಯಿಂದ ಮನೆಗೆ ಬಂದಿದ್ದ ವಿದ್ಯಾರ್ಥಿಗಳಿಬ್ಬರು ಬೈಂದೂರು ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದಾರೆ.ಅಷ್ಟೇನು ಈಜಲು ಬಾರದ ಯುವಕರಿಬ್ಬರು ಆಯತಪ್ಪಿ ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಮೃತಪಟ್ಟಿದ್ದಾರೆ.ಸಂಚೆ ತನಕವೂ ಮಕ್ಕಳು ಮನೆ ಬಾರದೆ ಇರುವುದನ್ನು ಗಮನಿಸಿದ ಹೆತ್ತವರು, […]

ಶಾಲಾ ವಾಹನ ಬೈಕ್ ಗೆ ಡಿಕ್ಕಿ:ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಸಮೀಪ ಬಡಾಕೇರಿ ಮುಖ್ಯರಸ್ತೆಯಲ್ಲಿ ಕುಂದಾಪುರ ಖಾಸಗಿ ವಿದ್ಯಾಸಂಸ್ಥೆಗೆ ಸೇರಿದ ಶಾಲಾ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಬಸ್ಸಿನ ಚಕ್ರದಡಿಗೆ ಸಿಲುಕಿ ಕೊಂಡಿದ್ದು ಸಂಪೂರ್ಣ ಹಾನಿಯಾಗಿದೆ.ಬೈಕ್ ಸವಾರ ನಾಗೇಶ್ ಮೊಗವೀರ (34) ರಸ್ತೆ ಪಕ್ಕದಲ್ಲಿದ್ದ ಗದ್ದೆಗೆ ಹಾರಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಂಗಳವಾರ ಮಧ್ಯಾಹ್ನದ ಶಾಲಾ ವಾಹನದಲ್ಲಿ ವಿದ್ಯಾರ್ಥಿಗಳನ್ನು ಶಾಲೆಯಿಂದ ಮನೆಗೆ ಕರೆತರುವ ಸಮಯದಲ್ಲಿ ನಾವುಂದ ಸಮೀಪ ಬಡಾಕೆರೆಯಲ್ಲಿ ಬೈಕ್ ಡಿಕ್ಕಿ ಹೊಡೆದಿದೆ.ಶಾಲಾ ವಾಹನ ಚಾಲಕನ ಅಜಾಗರುಕತೆ ಯಿಂದ […]

ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ ತಲ್ಲೂರು ವಾರ್ಷಿಕ ಮಹಾಸಭೆ:50 ಲಕ್ಷ.ರೂ ಲಾಭ,14% ಡಿವಿಡೆಂಡ್ ಘೋಷಣೆ

ಕುಂದಾಪುರ:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ ತಲ್ಲೂರು ಅದರ 2023-24ನೇ ಸಾಲಿನ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ತಲ್ಲೂರು ಜೈ ದುರ್ಗಾ ಮಾತಾ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ನಿಯುಕ್ತಿಗೊಂಡಿರುವ ಭರತ್ ಬಾಬು ದೇವಾಡಿಗ‌ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.ಸಂಘದ ಸಿಇಒ ವಿಶಾಲ ದೇವಾಡಿಗ ವಾರ್ಷಿಕ ವರದಿ ಮಂಡಿಸಿ ಸದಸ್ಯರಿಂದ ಅನುಮೋದನೆಯನ್ನು ಪಡೆದು ಕೊಂಡರು.ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಚಂದ್ರ ದೇವಾಡಿಗ ಹರ್ಕೂರು ಮಾತನಾಡಿ,ಸ್ವ ಸಹಾಯ ಸಂಘಗಳನ್ನು ಹುಟ್ಟು ಹಾಕುವುದರ ಮೂಲಕ […]

You cannot copy content of this page