ಕಸ್ತೂರಿ ರಂಗನ್ ವರದಿ ವಿರೋಧಿಸಿ:ಇಡೂರು,ಕುಂಜ್ಞಾಡಿ,ಹೊಸೂರು ಗ್ರಾಮಸ್ಥರಿಂದ ಪ್ರತಿಭಟನೆ
ಕುಂದಾಪುರ:ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಕುಂದಾಪುರ ತಾಲೂಕಿನ ಇಡೂರು ಕುಂಜ್ಞಾಡಿ, ಹೊಸೂರು ಗ್ರಾಮಸ್ಥರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹೊಸೂರು ದುರ್ಗಾ ಸಭಾಭವನದಲ್ಲಿ ನಡೆಯಿತು.ಹೊಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಆಚಾರ್ ಪ್ರತಿಭಟನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮಾತನಾಡಿ, ಉಡುಪಿ ಜಿಲ್ಲೆಯ ಬೈಂದೂರು ಕುಂದಾಪುರ ಕಾರ್ಕಳ ಮೂರು ಕ್ಷೇತ್ರಗಳು ಹೆಚ್ಚು ಸಂತ್ರಸ್ತರು ಇದ್ದಾರೆ ಎಂದು ಹೇಳಲು ಸಾಧ್ಯವಿದೆ.ಸಚಿವರಿಗೆ ಮಾತನಾಡುವುದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದಿಂದ ಗಮನಕ್ಕೆ […]























































































































































































































































































































































































































































































































































































































































































































































































































































































































































































































































































































































































































































































































































































































































































