ಕಸ್ತೂರಿ ರಂಗನ್ ವರದಿ ವಿರೋಧಿಸಿ:ಇಡೂರು,ಕುಂಜ್ಞಾಡಿ,ಹೊಸೂರು ಗ್ರಾಮಸ್ಥರಿಂದ ಪ್ರತಿಭಟನೆ

ಕುಂದಾಪುರ:ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ  ಕುಂದಾಪುರ ತಾಲೂಕಿನ ಇಡೂರು ಕುಂಜ್ಞಾಡಿ, ಹೊಸೂರು ಗ್ರಾಮಸ್ಥರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹೊಸೂರು ದುರ್ಗಾ ಸಭಾಭವನದಲ್ಲಿ ನಡೆಯಿತು.ಹೊಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಆಚಾರ್ ಪ್ರತಿಭಟನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮಾತನಾಡಿ, ಉಡುಪಿ ಜಿಲ್ಲೆಯ ಬೈಂದೂರು ಕುಂದಾಪುರ ಕಾರ್ಕಳ ಮೂರು ಕ್ಷೇತ್ರಗಳು ಹೆಚ್ಚು ಸಂತ್ರಸ್ತರು ಇದ್ದಾರೆ ಎಂದು ಹೇಳಲು ಸಾಧ್ಯವಿದೆ.ಸಚಿವರಿಗೆ ಮಾತನಾಡುವುದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದಿಂದ ಗಮನಕ್ಕೆ […]

ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣವಾಗಿ ಕುತ್ಲೂರು ಗ್ರಾಮ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ

ಬೆಂಗಳೂರು:ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ದ.ಕ ಜಿಲ್ಲೆಯ,ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಪಡೆದು ಕೊಂಡಿದೆ.ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯದ ಕಾರ್ಯಕ್ರಮದಲ್ಲಿ ಇವೊಂದು ಪ್ರಶಸ್ತಿಯನ್ನು ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್,ಪ್ರಧಾನಿ ನರೇಂದ್ರ ಮೋದಿ,ಪ್ರವಾಸೋದ್ಯಮ ಇಲಾಖೆಯ ಸಚಿವರು ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಕುತ್ಲೂರು ಗ್ರಾಮಸ್ಥರಾದ ಹರೀಶ್ ಡಿ. ಸಾಲ್ಯಾನ್ ಮತ್ತು ಶಿವರಾಜ್ ಅಂಚನ್ ಪ್ರಶಸ್ತಿ ಸ್ವೀಕಾರ ಮಾಡಿದ್ದಾರೆ.ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋದ್ಯಮ […]

ತಮಿಳುನಾಡು ನಾಮಕ್ಕಲ್‌ ಪೊಲೀಸರ ಸಿನಿಮೀಯ ಕಾರ್ಯಾ‍ಚರಣೆ:ದರೋಡೆಕೋರರ ಬಂಧನ

ಬೆಂಗಳೂರು:ತ್ರಿಶೂರ್ ನ ಮೂರು ಎಟಿಎಂಗಳಲ್ಲಿ ದರೋಡೆ ನಡೆಸಿದ ಹರಿಯಾಣಾದ ದರೋಡೆ ಕೋರರನ್ನು ಬಂಧಿಸಿದ್ದಾರೆ.ಗುಂಡೇಟು ತಗಲಿ ಒಬ್ಬ ಸಾವನ್ನಪ್ಪಿದ್ದಾರೆ. ಒಬ್ಬನಿಗೆ ಗಾಯವಾಗಿದ್ದು, ಇಬ್ಬರು ಪೊಲೀಸರಿಗೆ ಇರಿತವಾಗಿದೆ.ಕಾರು ನಗದು ತುಂಬಿದ್ದ ಕಂಟೇನರ್ ಲಾರಿ ವಶ ಪಡಿಸಿಕೊಂಡಿದ್ದಾರೆ.

You cannot copy content of this page