ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಕಂಬದಕೋಣೆ ಹೋಬಳಿ ಮಟ್ಟದ ಕ್ರೀಡಾಕೂಟ

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೈಂದೂರು,ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಸಹಭಾಗಿತ್ವದಲ್ಲಿ ಕಂಬದಕೋಣೆ ಹೋಬಳಿ ಮಟ್ಟದ ಕ್ರೀಡಾ ಕೂಟಬೈಂದೂರು ವಲಯದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಉಪ್ಪುಂದದಲ್ಲಿ ಅದ್ದೂರಿಯಾಗಿ ಶುಕ್ರವಾರ ನಡೆಯಿತು.ಕ್ರೀಡಾ ಕೂಟದಲ್ಲಿ ಸುಮಾರು 23 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಶಾಲೆಯ ಆಡಳಿತ ಮಂಡಳಿಕೈ ಗೊಂಡಿದ್ದ ಈ ಕ್ರೀಡಾಕೂಟವು ಅಚ್ಚುಕಟ್ಟಾದ ವ್ಯವಸ್ಥೆಯಿಂದ ಕ್ರೀಡಾಳು ಉತ್ಸಾಹ ಭರಿತರಾಗಿ ಕ್ರೀಡಾ ಚಟುವಟಿಕೆಯಲ್ಲಿ ಭಾಹವಹಿಸಿದ್ದರು.ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ ಮಾತನಾಡಿ,ವಿದ್ಯಾರ್ಥಿಗಳು […]

ಗುಜ್ಜಾಡಿ:ರುಂಡ ಇಲ್ಲದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಗಂಗೊಳ್ಳಿ:ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಳಿ ಎಂಬಲ್ಲಿ.ನದಿಯಲ್ಲಿ ರುಂಡ ಇಲ್ಲದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆದ ಘಟನೆ ಶನಿವಾರ ಬೆಳಗೆ ನಡೆದಿದೆ.ಗಂಗೊಳ್ಳಿ ಠಾಣೆಯ ಪಿಎಸ್ಐ ಮತ್ತು ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿದ್ದು, ಮೃತದೇಹದ ಗುರುತು ಪತ್ತೆ ಹಚ್ಚುವಲ್ಲಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.ಶುಕ್ರವಾರ ಬಂಟ್ವಾಡಿ ಸೇತುವೆಗೆ ಹಗ್ಗ ಹಾಕಿ ಕೊಂಡು ಹೊಳೆಗೆ ವ್ಯಕ್ತಿಯೊಬ್ಬರು ಜಿಗಿದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ ಈ ಬಗ್ಗೆ ಚುರುಕಿನಿಂದ ತನಿಖೆ ನಡೆಸಿತ್ತು.ಗುಜ್ಜಾಡಿಯಲ್ಲಿ ಪತ್ತೆ ಆಗಿರುವ ಮೃತ ದೇಹ,ಬಂಟ್ವಾಡಿ ಸೇತುವೆ ಕೇಳಗೆ ಹಾರಿರುವ […]

ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

ಕುಂದಾಪುರ:ಧಾರ್ಮಿಕ ದತ್ತಿ ಇಲಾಖೆ ಅಧಿನಕ್ಕೆ ಒಳಪಟ್ಟಿರುವ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯು ರಚನೆಗೊಂಡಿದ್ದು.ನೂತನ ಸದ್ಯರ ಪಟ್ಟಿ ಶುಕ್ರವಾರ ಬಿಡುಗಡೆ ಗೊಂಡಿದೆ.ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಮಹಾಲಿಂಗ ವೆಂಕನಾಯ್ಕ,ಧನಾಕ್ಷಿ ಸುಧಾ.ಕೆ ಮತ್ತು ಕೆ.ಬಾಬು ಶೆಟ್ಟಿ,ಸುರೇಂದ್ರ ಶೆಟ್ಟಿ,ಅಭಿಲಾಷ್ ಪಿ.ವಿ,ಯು.ರಾಜೇಶ ಕಾರಂತ,ರಘುರಾಮ ದೇವಾಡಿಗ ಆಲೂರು ಆಯ್ಕೆಯಾಗಿದ್ದಾರೆ.ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ ಗೊಂಡ ಹಿನ್ನೆಲೆಯಲ್ಲಿ.ದೇವಳದ ಧರ್ಮದರ್ಶಿಯಾಗಿ ಯಾರು ಆಗುತ್ತಾರೆ ಎನ್ನುವುದು […]

You cannot copy content of this page