ಮರವಂತೆ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ

ಬೈಂದೂರು:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ ಇದರ 2023-24 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ನಾವುಂದ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಸಂಘದ ಅಧ್ಯಕ್ಷೆ ಸವಿತಾ ಖಾರ್ವಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಶ್ರೀನಿವಾಸ ಅಡಿಗ ಅವರು ಮಾತನಾಡಿ,ಸಂಘದ ಆರ್ಥಿಕ ಚಟುವಟಿಕೆ ಮತ್ತು ಬೆಳವಣಿಗೆಯ ಅಭಿವೃದ್ಧಿ ಕುರಿತು ವಾರ್ಷಿಕ ವರದಿಯನ್ನು ಮಂಡಿಸಿದರು.ಹಿಂದಿನ ಮಹಾಸಭೆ ನಡವಳಿಕೆಯನ್ನು ಓದಿ ಹೇಳಿದರು.ಸಂಘದ ಲೆಕ್ಕಿಗ ರೇಖಾ ಅವರು ನಿವ್ವಳ ಲಾಭದ ವಿಂಗಡಣೆ ಮತ್ತು ಮುಂದಿನ ಸಾಲಿನ ಅಂದಾಜು […]

ಜೆಸಿಐ ಉಪ್ಪುಂದ 2025 ನೇ ಸಾಲಿನ ಅಧ್ಯಕ್ಷರಾಗಿ ಭರತ್ ದೇವಾಡಿಗ ಅವಿರೋಧವಾಗಿ ಆಯ್ಕೆ

ಬೈಂದೂರು:ಭರತ್ ದೇವಾಡಿಗ ಅವರು ಸಮಾಜ ಸೇವೆಯಲ್ಲಿತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ತಾವು ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸಿರುತ್ತೀರಿ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಔದ್ಯೋಗಿಕ ಕ್ಷೇತ್ರದಲ್ಲಿನ ತಮ್ಮ ಈ ಅಮೂಲ್ಯ ಸೇವೆಯನ್ನು ಗುರುತಿಸಿಕೊಂಡವರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದು ಹಲವಾರು ವರ್ಷ ಹೈನುಗಾರಿಕೆಯಲ್ಲಿ ತೊಡಗಿದ್ದಾರೆಪ್ರಸ್ತುತ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕ ರಾಗಿರುವ ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.ಇವರು ಕೋಟೆಯಾಡಿ ಲಕ್ಷಣ ದೇವಾಡಿಗ ಹಾಗೂ ಸುಶೀಲಾ ದೇವಾಡಿಗ ದಂಪತಿಯ ಪುತ್ರರಾಗಿದ್ದಾರೆಈ ಸಲ 2025ರ ಜೆಸಿಐ ಉಪ್ಪುನದ ಸಾರಥಿಯಾಗಿ […]

ಅರಾಟೆ:ಇನ್ನೋವಾ ಕಾರ್‍ಗೆ ಬಸ್ ಡಿಕ್ಕಿ:ಕಾರ್ ಚಾಲಕ ಸಾವು

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಇನ್ನೋವಾ ಕಾರ್‍ಗೆ ಅದೆ ಮಾರ್ಗದಲ್ಲಿ ಗಂಗೊಳ್ಳಿ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಅರಾಟೆ ಸೇತುವೆ ಬಳಿ ಡಿಕ್ಕಿ ಹೊಡೆದ ಪರಿಣಾಮ ಇನ್ನೋವಾ ಕಾರ್ ಚಾಲಕ ಗಂಭೀರ ಸ್ವರೂಪದ ಗಾಯದೊಂದಿಗೆ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.ಇನ್ನೋವಾ ಕಾರ್‍ನಲ್ಲಿ ಚಾಲಕ ಸೇರಿ ಇಬ್ಬರು ಪುರುಷರು,ಇಬ್ಬರು ಮಹಿಳೆಯರು,ಓರ್ವ ಮಗು ಪ್ರಯಾಣವನ್ನು ಮಾಡುತ್ತಿದ್ದರು.ಗಂಗೊಳ್ಳಿ ಠಾಣೆ ಪಿಎಸ್‍ಐ ಹರೀಶ್ ಆರ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿ.ಹೆದ್ದಾರಿಯಲ್ಲಿ […]

You cannot copy content of this page