ಉದ್ಯಮಿ ನಾಗರಾಜ್ ಆರ್ ಸುವರ್ಣ ಮುಂಬೈಜೇಸಿ ಸಪ್ತಾಹ ಸಂಭ್ರಮ ಸುಮನಸ- 2024 ಕಾರ್ಯಕ್ರಮದಲ್ಲಿಸಾಧನಾಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ
ಬೈಂದೂರು:ನಾಗರಾಜ್ ಆರ್ ಸುವರ್ಣ ಮುಂಬೈಧರ್ಮಶ್ರೀ ರಿಲೀಪ್ ಫೌಂಡೇಶನ್ (ರಿ)ಮಟ್ನಕಟ್ಟೆ ಬೈಂದೂರುಇವರು ಧರ್ಮಶ್ರೀ ರಿಲೀಪ್ ಫೌಂಡೇಶನ್ ಸಂಸ್ಥಾಪಕ ಮೆನೇಜಿಂಗ್ ಟ್ರಸ್ಟಿ ಹಾಗೂ ಧರ್ಮಶ್ರೀ ಟೀ ತಯಾರಿಕಾ ಸಂಸ್ಥೆಗಳನ್ನು ಮುನ್ನಡೆಸುತ್ತಾ ತಮ್ಮ ಹುಟ್ಟೂರಿನ ನೆನಪಿಗಾಗಿ ಶಾಲಾ ಹಾಗೂ ವಿವಿಧ ಸಂಸ್ಥೆಗಳಿಗೆ ಸಹಾಯ ಸಹಕಾರವನ್ನು ನೀಡುತ್ತಾ. ಇವರು ವೃತ್ತಿ ನಿಯಮಗಳು ಶ್ರದ್ದೆ ಹಾಗೂ ಸೃಜನಶೀಲ ಕಾರ್ಯಗಳಲ್ಲಿ ಸದಾ ಪ್ರಾಮಾಣಿಕ ಫಲವನ್ನೇ ನಂಬಿ. ಇಲ್ಲಿಯವರೆಗೆ ಯಾವುದೇ ವೈಯಕ್ತಿಕವಾದ ಪ್ರಶಸ್ತಿ, ಬಿರುದುಗಳಿಗೆ ಆಸೆಪಡದೆ ಸದಾ ಸಾಮಾಜಿಕ, ಸಾಮರಸ್ಯ, ಸಾಂಸ್ಕೃತಿಕ ಚಟುವಟಿಕೆಯಲ್ಲಿ. ತೊಡಗಿದ್ದಾರೆಇವರು ಕಳೆದ 20 […]























































































































































































































































































































































































































































































































































































































































































































































































































































































































































































































































































































































































































































































































































































































































































