ಉದ್ಯಮಿ ನಾಗರಾಜ್ ಆರ್ ಸುವರ್ಣ ಮುಂಬೈಜೇಸಿ ಸಪ್ತಾಹ ಸಂಭ್ರಮ ಸುಮನಸ- 2024 ಕಾರ್ಯಕ್ರಮದಲ್ಲಿಸಾಧನಾಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ

ಬೈಂದೂರು:ನಾಗರಾಜ್ ಆರ್ ಸುವರ್ಣ ಮುಂಬೈಧರ್ಮಶ್ರೀ ರಿಲೀಪ್ ಫೌಂಡೇಶನ್ (ರಿ)ಮಟ್ನಕಟ್ಟೆ ಬೈಂದೂರುಇವರು ಧರ್ಮಶ್ರೀ ರಿಲೀಪ್ ಫೌಂಡೇಶನ್ ಸಂಸ್ಥಾಪಕ ಮೆನೇಜಿಂಗ್ ಟ್ರಸ್ಟಿ ಹಾಗೂ ಧರ್ಮಶ್ರೀ ಟೀ ತಯಾರಿಕಾ ಸಂಸ್ಥೆಗಳನ್ನು ಮುನ್ನಡೆಸುತ್ತಾ ತಮ್ಮ ಹುಟ್ಟೂರಿನ ನೆನಪಿಗಾಗಿ ಶಾಲಾ ಹಾಗೂ ವಿವಿಧ ಸಂಸ್ಥೆಗಳಿಗೆ ಸಹಾಯ ಸಹಕಾರವನ್ನು ನೀಡುತ್ತಾ. ಇವರು ವೃತ್ತಿ ನಿಯಮಗಳು ಶ್ರದ್ದೆ ಹಾಗೂ ಸೃಜನಶೀಲ ಕಾರ್ಯಗಳಲ್ಲಿ ಸದಾ ಪ್ರಾಮಾಣಿಕ ಫಲವನ್ನೇ ನಂಬಿ. ಇಲ್ಲಿಯವರೆಗೆ ಯಾವುದೇ ವೈಯಕ್ತಿಕವಾದ ಪ್ರಶಸ್ತಿ, ಬಿರುದುಗಳಿಗೆ ಆಸೆಪಡದೆ ಸದಾ ಸಾಮಾಜಿಕ, ಸಾಮರಸ್ಯ, ಸಾಂಸ್ಕೃತಿಕ ಚಟುವಟಿಕೆಯಲ್ಲಿ. ತೊಡಗಿದ್ದಾರೆಇವರು ಕಳೆದ 20 […]

ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆಜೇಸಿ ಸಪ್ತಾಹ ಸಂಭ್ರಮ ಸುಮನಸು-2024 ವಿಂಶತಿ ರತ್ನ ಪ್ರಶಸ್ತಿ ಪ್ರದಾನ

ಬೈಂದೂರು:ಗೋವಿಂದ ಬಾಬು ಪೂಜಾರಿ ಅವರುಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಚಮ್ಮಾನಹಿತ್ಲು ಬಾಬು ಪೂಜಾರಿ ಹಾಗೂ ಮಂಜಮ್ಮ ದಂಪತಿಗಳ ಪುತ್ರರಾದ ಇವರು ಪ್ರಾಥಮಿಕ ಸರಕಾರಿ ಹಿರಿಯ ಪ್ರಾಥಮಿಕ ಪ್ರಾಥಮಿಕ ಶಾಲೆ ಬಿಜೂರಿನಲ್ಲಿ. ತೀವ್ರ ಬಡತನದ ಕಾರಣಯಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ ಉದ್ಯೋಗವನ್ನರಸಿ ಮುಂಬೈಗೆ ತೆರಳಿ ಹೊಟೇಲ್ ನಲ್ಲಿ ನೌಕರರಾಗಿ ಸೇರಿಸಿ ಅನಂತರ ಸ್ವಂತ ಉದ್ಯಮ ಆರಂಭಿಸಿದರು.ಉದ್ಯಮದಲ್ಲಿ ಪ್ರಗತಿ ಸಾಧಿಸುತ್ತ ಚೆಫ್‌ಟಾಕ್ ಪ್ರವೇಟ್ ಲಿಮಿಟೆಡ್ . ಎಂಬ ಸಂಸ್ಥೆ ಸ್ಥಾಪಿಸಿ,ತನ್ಮೂಲಕ 7000 ಜನರಿಗೆ ಉದ್ಯೋಗ ಕೊಟ್ಟವರು.ಕರ್ನಾಟಕ ಸರಕಾರ ಪ್ರಾರಂಭಿಸಿದ ಇಂದಿರಾ ಕ್ಯಾಂಟೀನ್ […]

ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಸಾಮಾನ್ಯ ಸಭೆ 80.59 ಲಕ್ಷ.ರೂ ನಿವ್ವಳ ಲಾಭ:ಶೇ.12 ಡಿವಿಡೆಂಡ್ ಘೋಷಣೆ

ಕುಂದಾಪುರ:ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಶ್ರೀಮೂಕಾಂಬಿಕಾ ಸಭಾಭವನದಲ್ಲಿ ಸೋಮವಾರ ನಡೆಯಿತು.5 ರಿಂದ 10ನೇ ತರಗತಿ ವರೆಗಿನ ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದಿರುವ ಸಂಘದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ ಹರ್ಕೂರು ಮಾತನಾಡಿ,ಆರಂಭದ ದಿನಗಳಲ್ಲಿ ನಷ್ಟದಲ್ಲಿದ್ದ ಸಂಘವನ್ನು ಸದಸ್ಯರು ಮತ್ತು ನಿರ್ದೇಶಕ ಮಂಡಳಿ ಅವರ ಸಹಕಾರದಿಂದ ಹಂತ ಹಂತವಾಗಿ […]

You cannot copy content of this page