ಶೋಷಿತರ ಸ್ವಾಭಿಮಾನಿ ಸಮಾವೇಶ,ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಕುದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ),ಜಿಲ್ಲಾ ಸಮಿತಿ ಉಡುಪಿ,ಕುಂದಾಪುರ ತಾಲೂಕು ಸಮಿತಿ ವತಿಯಿಂದ ಶೋಷಿತರ ಸ್ವಾಭಿಮಾನಿ ಸಮಾವೇಶ ಮತ್ತು ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆಲೂರು ಮೂಕಾಂಬಿಕಾ ಸಭಾಭವನದಲ್ಲಿ ಸೋಮವಾರ ನಡೆಯಿತು.ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಷ್ಪಾರ್ಚನೆ ಸಲ್ಲಿಸುವುದರ ಮುಖೇನ ಶೋಷಿತರ ಸಮಾವೇಶಕ್ಕೆ ಚಾಲನೆಯನ್ನು ನೀಡಲಾಯಿತು.ವಕೀಲರಾದ ಮಂಜುನಾಥ ಗಿಳಿಯಾರ್ ಮತ್ತು ವಿಜಯ ಕುಮಾರ್ ಅವರನ್ನು ಆಲೂರು ಗ್ರಾಮ ಶಾಖೆ ವತಿಯಿಂದ ಸನ್ಮಾನಿಸಲಾಯಿತು.ಅಂಬೇಡ್ಕರ್ ಹೋರಾಟ ಕುರಿತಾದ ಧ್ವನಿ ಸುರುಳಿಯನ್ನು ಬಿಡುಗಡೆ ಮಾಡಲಾಯಿತು.ಸಮಾಜದ ಹಿರಿಯ […]