ನೀಲಿ ಫಲಕಗಳಲ್ಲಿ ನೆನಪಾಗಿ ನಿಂತವರು ಪುಸ್ತಕ ಬಿಡುಗಡೆ

ಕುಂದಾಪುರ:ಲೇಖಕ ಯೋಗೀಂದ್ರ ಮರವಂತೆ ಅವರು ಬರೆದಿರುವ ನೀಲಿ ಫಲಕಗಳಲ್ಲಿ ನೆನಪಾಗಿ ನಿಂತವರು ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಯು.ಕೆಯಲ್ಲಿ ಶನಿವಾರ ನಡೆಯಿತು.ಕನ್ನಡದ ಖ್ಯಾತ ಲೇಖಕ ವಿಮರ್ಶಕರಾದ ಎಸ್.ದಿವಾಕರ್ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿ,ಇತಿಹಾಸ ಪ್ರಸಿದ್ಧರು ಇಲ್ಲಿ ಹಿಂದೊಮ್ಮೆ ವಾಸಿಸಿದ್ದ ಕಟ್ಟಡಗಳ ಗೋಡೆಯ ಮೇಲೆ ಬ್ಲೂಫ್ಲೇಕ್ ಅಥವಾ ನೀಲಿಫಲಕ ಅಳವಡಿಸುವ ಪರಂಪರೆ ಇದೆ.ಈ ಫಲಕಗಳಲ್ಲಿ ಅಲ್ಲಿ ವಾಸಿಸಿದ್ದ ವ್ಯಕ್ತಿಯ ಹೆಸರು, ಅವರ ಜೀವಮಾನ,ಸಾಧನೆಯ ಕ್ಷೇತ್ರದ ಸಂಕ್ಷಿಪ್ತ ಮಾಹಿತಿ ಇರುತ್ತದೆ.ಹಾಗೆ ನೋಡಿದರೆ ಈ ಒಂದೊಂದು ನೀಲಿ ಫಲಕದ್ದೂ ಒಂದೊಂದು ಕತೆ […]

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಕಂಬದಕೋಣೆ ಹೋಬಳಿ ಮಟ್ಟದ ಕ್ರೀಡಾಕೂಟ

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೈಂದೂರು,ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಸಹಭಾಗಿತ್ವದಲ್ಲಿ ಕಂಬದಕೋಣೆ ಹೋಬಳಿ ಮಟ್ಟದ ಕ್ರೀಡಾ ಕೂಟಬೈಂದೂರು ವಲಯದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಉಪ್ಪುಂದದಲ್ಲಿ ಅದ್ದೂರಿಯಾಗಿ ಶುಕ್ರವಾರ ನಡೆಯಿತು.ಕ್ರೀಡಾ ಕೂಟದಲ್ಲಿ ಸುಮಾರು 23 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಶಾಲೆಯ ಆಡಳಿತ ಮಂಡಳಿಕೈ ಗೊಂಡಿದ್ದ ಈ ಕ್ರೀಡಾಕೂಟವು ಅಚ್ಚುಕಟ್ಟಾದ ವ್ಯವಸ್ಥೆಯಿಂದ ಕ್ರೀಡಾಳು ಉತ್ಸಾಹ ಭರಿತರಾಗಿ ಕ್ರೀಡಾ ಚಟುವಟಿಕೆಯಲ್ಲಿ ಭಾಹವಹಿಸಿದ್ದರು.ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ ಮಾತನಾಡಿ,ವಿದ್ಯಾರ್ಥಿಗಳು […]

ಗುಜ್ಜಾಡಿ:ರುಂಡ ಇಲ್ಲದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಗಂಗೊಳ್ಳಿ:ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಳಿ ಎಂಬಲ್ಲಿ.ನದಿಯಲ್ಲಿ ರುಂಡ ಇಲ್ಲದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆದ ಘಟನೆ ಶನಿವಾರ ಬೆಳಗೆ ನಡೆದಿದೆ.ಗಂಗೊಳ್ಳಿ ಠಾಣೆಯ ಪಿಎಸ್ಐ ಮತ್ತು ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿದ್ದು, ಮೃತದೇಹದ ಗುರುತು ಪತ್ತೆ ಹಚ್ಚುವಲ್ಲಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.ಶುಕ್ರವಾರ ಬಂಟ್ವಾಡಿ ಸೇತುವೆಗೆ ಹಗ್ಗ ಹಾಕಿ ಕೊಂಡು ಹೊಳೆಗೆ ವ್ಯಕ್ತಿಯೊಬ್ಬರು ಜಿಗಿದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ ಈ ಬಗ್ಗೆ ಚುರುಕಿನಿಂದ ತನಿಖೆ ನಡೆಸಿತ್ತು.ಗುಜ್ಜಾಡಿಯಲ್ಲಿ ಪತ್ತೆ ಆಗಿರುವ ಮೃತ ದೇಹ,ಬಂಟ್ವಾಡಿ ಸೇತುವೆ ಕೇಳಗೆ ಹಾರಿರುವ […]

You cannot copy content of this page