ಯಾವುದೇ ಪ್ರಚಾರ ಬಯಸದ ತೆರೆಯಮರೆಯ ಹೆಸರೆ ಹೇಳದ ಸರಳ ಸಜ್ಜನ ಸಮಾಜ ಸೇವಕ ಅಜಾದಿ ಗಿರೀಶ್ ಕೊಡಪಾಡಿ

ಕುಂದಾಪುರ:ಇಂದು ನಾವು ಇರ್ತಿವಿ ನಾಳೆ ಹೋಗ್ತೀವಿ ಆದರೆ ನಮ್ಮ ಹೆಸರು ಮತ್ತು ಮಾಡಿದ ಕೆಲಸವು ಜೀವಂತ ಇರಬೇಕು ಅನ್ನುತ್ತಾರೆ…*11 ವರ್ಷಗಳಿಂದ ದೇಶ ಸೇವೆಯೇ ಈಶಾ ಸೇವೆ ಎಂದು ತನ್ನ ಜೀವನವನ್ನೇ ದೇಶ ಧರ್ಮಕ್ಕಾಗಿ ಸಮರ್ಪಿಸುತ್ತ ಸವೆಯುತ್ತ ರಾಷ್ಟ್ರೀಯ ಸ್ವಯಂ ಸೇವಕನಾಗಿ ರಾಜ್ಯದ ಜಿಲ್ಲೆ ತಾಲೂಕು ಊರೂರು ಕೇರಿ ಅಲೆಯುತ್ತಾ ನಮ್ಮ ಹಿಂದು ಸಮಾಜ ಜಾಗ್ರತಗೊಳಿಸುತ್ತ ನಿರಂತರ ಜನರ ಸೇವೆ ಮಾಡುತ್ತಾ ಬಂದಿದ್ದಾರೆ…ಇಂತಹ ಒಬ್ಬ ನಮ್ಮೂರಿನ ಸಮಾಜ ಸೇವಕನನ್ನು ಅವರ ಸೇವೆಯನ್ನು ನಾವು ಗುರುತಿಸಲೇಬೇಕೆಂಬ ಉದ್ದೇಶದಿಂದ ಅವರ ಈ […]

ಬೈಂದೂರು ತಾಲೂಕು ಮಟ್ಟದ ಖೋ ಖೋ ಪಂದ್ಯಾಟ ಉದ್ಘಾಟನೆ

ಕುಂದಾಪುರ:ಬೈಂದೂರು ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸರಕಾರಿ ಹಿರಿಯ ಪ್ರಾಥಮಿಕ ಮೊವಾಡಿ ಶಾಲೆಯಲ್ಲಿ ಮಂಗಳವಾರ ನಡೆಯಿತು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಸಂಧ್ಯಾ ಕಾರಂತ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ತ್ರಾಸಿ ಗ್ರಾ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಉದ್ಘಾಟಿಸಿ ಶುಭಹಾರೈಸಿದರು.ತ್ರಾಸಿ ಪಂಚಾಯಿತಿ ಉಪಾಧ್ಯಕ್ಷೆ ಹೇಮಾ,ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ,ಬೈಂದೂರು ದೈಹಿಕ ಪರಿವೀಕ್ಷಣಾಧಿಕಾರಿ ಅರುಣ ಶೆಟ್ಟಿ,ಮೊವಾಡಿ ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ಮತ್ತು ಎಸ್‍ಡಿಎಂಸಿ ಉಪಾಧ್ಯಕ್ಷ ರಾಘವೇಂದ್ರ ಶೆಟ್ಟಿಗಾರ್,ದೈಹಿಕ […]

ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ 50ನೇ ವಾರ್ಷಿಕ ಸಾಮಾನ್ಯ ಸಭೆ

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಅಧ್ಯಕ್ಷತೆಯಲ್ಲಿ ನಾಗೂರು ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಮಂಗಳವಾರ ನಡೆಯಿತು.ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗುಣವಂತ ನಾಯರಿ ಅವರು 2023-24ನೇ ಸಾಲಿನ ವಾರ್ಷಿಕ ವರದಿ ಮಂಡನೆ ಮಾಡಿದರು.ಅಧ್ಯಕ್ಷರು ಸಂಘದ ಸದಸ್ಯರಿಂದ ಅನುಮೋದನೆ ಪಡೆದು ಕೊಂಡು.ಸಂಘದ ಸದಸ್ಯರಿಗೆ 20% ಡಿವಿಡೆಂಡ್ ಮತ್ತು ಸಂಘದ ಹಾಲು ಉತ್ಪಾದಕರಿಗೆ 65% ಬೋನಸ್ ಘೋಷಣೆ ಮಾಡಿದರು. ಹಾಲು ಉತ್ಪಾದನೆಯಲ್ಲಿ ಅತ್ಯುತ್ತಮ […]

You cannot copy content of this page