ದೇವರಿಗೆ ಅರ್ಪಿಸಿದ ಚಿನ್ನ ಕಳವುಗೈದ ಅರ್ಚಕ:ನಕಲಿ ಚಿನ್ನಾಭರಣವನ್ನು ದೇವರ ಮೂರ್ತಿ ಮೇಲೆ ತೋಡಿಸಿ ವಂಚನೆ
ಕುಂದಾಪುರ:ತಾಲೂಕಿನ ಗಂಗೊಳ್ಳಿ ಗ್ರಾಮದ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರಿಗೆ ಭಕ್ತರು ಅರ್ಪಿಸಿದ ಸುಮಾರು 264 ಗ್ರಾಂ ತೂಕದ ಚಿನ್ನಾಭರಣವನ್ನು ಕಳವು ಗೈದಿರುವ ದೇವಳದ ಅರ್ಚಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದ ಶಿರಸಿ ತಾಲೂಕಿನ ಮೂರೆಗಾರ ಸಾಲಕಣಿ ಗ್ರಾಮದ ನಿವಾಸಿ ನರಸಿಂಹ ಭಟ್ ವಿರುದ್ಧ ಗಂಗೊಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.ಗಂಗೊಳ್ಳಿ ಶ್ರೀ ಮಾಹಾಂಕಾಳಿ ಅಮ್ಮನವರ ದೇವಳದಲ್ಲಿ ಅರ್ಚಕರಾಗಿ ಕೆಲಸವನ್ನು ನಿರ್ವಹಿಸಲು ಮಾಸಿಕ ಸಂಬಳದ ಆಧಾರದ ಮೇಲೆ ವಾಸಕ್ಕೆ ಬಾಡಿಗೆ ಮನೆಯನ್ನು ನೀಡಿ ಶಿರಸಿ ತಾಲೂಕಿನ ನರಸಿಂಹ ಭಟ್ ಅವರನ್ನು ದೇವಸ್ಥಾನದ ಆಡಳಿತ […]



























































































































































































































































































































































































































































































































































































































































































































































































































































































































































































































































































































































































































































































































































































































































































