ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವರಿಗೆ ಬೆಳ್ಳಿ ರಥ ಸಮರ್ಪಣೆ
ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವರಿಗೆ ಬೆಳ್ಳಿ ರಥವನ್ನು ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ಸಮರ್ಪಣೆ ಮಾಡಲಾಯಿತು.ಬೆಳ್ಳಿರಥ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಶ್ರೀ ದೇವರಿಗೆ ಹೂವಿನ ಅಲಂಕಾರ ಪೂಜೆ,ಹಣ್ಣುಕಾಯಿ ಮತ್ತು ಮಂಗಳಾರತಿ ಸೇವೆ ಹಾಗೂ ಅನ್ನದಾನ ಸೇವೆಯನ್ನು ಸಲ್ಲಿಸಲಾಯಿತು. ಸಹಸ್ರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ದರ್ಶನ ಪಡೆದರು.ಬೆಳ್ಳಿ ರಥ ಬೃಹತ್ ಪುರಮೆರವಣಿಗೆ ಶ್ರೀರಾಮ ದೇವಸ್ಥಾನದಿಂದ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದ ವರೆಗೆ ವಿಜೃಂಭಣೆಯಿಂದ ನಡೆಯಿತು.ಶ್ರೀ ರಾಮ ದೇವರಿಗೆ […]