ಉದ್ಯಮಿ ಎನ್.ರಮೇಶ ದೇವಾಡಿಗ ವಂಡ್ಸೆಗೆಸಾಧನಾಶ್ರೀ ಪ್ರಶಸ್ತಿ ಪ್ರದಾನ

ಕುಂದಾಪುರ:ಎನ್.ರಮೇಶ ದೇವಾಡಿಗ ವಂಡ್ಸೆ 2004ರಲ್ಲಿ ಬೆಂಗಳೂರಿನಲ್ಲಿ ಹಿಂಡ್ ಪ್ಯಾಕ್ ಕಂಪನಿಯನ್ನು ಪ್ರಾರಂಭಿಸಿ ನೂರಾರು ಜನರಿಗೆ ಉದ್ಯೋಗ ಕಲ್ಪಿಸಿ,ಅಂತರರಾಷ್ಟ್ರೀಯ ಸಂಸ್ಥೆಯಾದ ರೋಟರಿ ಕ್ಲಬ್‌ ನಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು,ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸಿರುತ್ತಿರುವ,ಸಾಮಾಜಿಕ, ಶೈಕ್ಷಣಿಕ,ಧಾರ್ಮಿಕ,ಔದ್ಯೋಗಿಕ ಕ್ಷೇತ್ರದಲ್ಲಿನ ಅಮೂಲ್ಯ ಸೇವೆಯನ್ನು ಗುರುತಿಸಿ,ಜೇಸಿ ಸಂಸ್ಥೆಯು ನೀಡುವ 2024ರ ಪ್ರತಿಷ್ಠಿತ ‘ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಜರುಗಿದ ವಿಂಶತಿ ಸಂಭ್ರಮ ‘ಸುಮನಸು 2024′ ರ ಜೇಸಿ ಸಪ್ತಾಹದಲ್ಲಿ ಹಲವಾರು ಗಣ್ಯರು ಉಪಸ್ಥಿತಿಯಲ್ಲಿ’ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಹಾಗೆ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ […]

ಸಂಬಂಧಿ ಮಹಿಳೆಯೊಬ್ಬರಿಗೆ ಯಕೃತ್ತು ದಾನ ಮಾಡಿ, ಇಹಲೋಕ ತ್ಯಜಿಸಿದ ಮಹಿಳೆ

ಕುಂದಾಪುರ: ಅನಾರೋಗ್ಯ ಪೀಡಿತರಾದ ಕುಟುಂಬದಲ್ಲಿನ ಸಂಬಂಧಿ ಮಹಿಳೆಯೊಬ್ಬರಿಗೆ ಯಕೃತ್ತು ದಾನ ಮಾಡಿದ ಅಂಕಿತಾ (ಅರ್ಚನಾ) ಕಾಮತ್ ಅವರು ಅನಾರೋಗ್ಯ ಪೀಡಿತರಾಗಿ ಸಾವನ್ನಪ್ಪಿದ ಮನಕಲಕುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಕುಂದಾಪುರ ತಾಲೂಕಿನ ಕೋಟೇಶ್ವರ ಸತೀಶ ಕಾಮತ್ ಅವರ ಸೊಸೆ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಚೇತನ್ ಕಾಮತ್ ಅವರ ಪತ್ನಿ ಅಂಕಿತಾ (ಅರ್ಚನಾ) ಕಾಮತ್ (33) ಅವರ ಸಂಬಂಧಿಕ ಮಹಿಳೆಯೊಬ್ಬರಿಗೆ ಯಕೃತ್ತಿನ (ಲಿವರ್) ಸಮಸ್ಯೆ ಇರುವುದರಿಂದ ಲಿವರ್‌ನಕಸಿ ಮಾಡಲು ತನ್ನ ಲಿವರ್‌ನ್ನೇ […]

ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಕುಂದಾಪುರ ನೂತನ ಕಾರ್ಯಕಾರಿ ಸಮಿತಿ ಆಯ್ಕೆ

ಕುಂದಾಪುರ:ಸುಮಾರು 96 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಅಂಡ್ ರೀಡಿಂಗ್ ರೂಮ್ ಸೊಸೈಟಿ (ರಿ) ಕುಂದಾಪುರ ಅದರ ದ್ವೈವಾರ್ಷಿಕ ಮಹಾಸಭೆ ಚಿತ್ತರಂಜನ್ ಹೆಗ್ಡೆ ಹರ್ಕೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಕಾಲಾವರ ವಾಚಿಸಿದರು.2024-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.ನೂತನ ಅಧ್ಯಕ್ಷರಾಗಿ ಸುಭಾಶ್ಚಂದ್ರ ಶೆಟ್ಟಿ ಸೌಕೂರು,ಉಪಾಧ್ಯಕ್ಷರಾಗಿ ಸುಧೀರ್ ಶೆಟ್ಟಿ ಕೆಂಚನೂರು,ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ ಹಿಲಿಯಾಣ,ಜೊತೆ ಕಾರ್ಯದರ್ಶಿಯಾಗಿ ಕೆ.ಸೂರ್ಯಕಾಂತ ಮತ್ತು ಕೋಶಾಧಿಕಾರಿಯಾಗಿ ನವೀನ್ ಕುಮಾರ್ ಹೆಗ್ಡೆ ಶಾನಾಡಿ ಆಯ್ಕೆಯಾದರು.ಕ್ರೀಡಾ […]

You cannot copy content of this page