ಗುಜ್ಜಾಡಿ:ರುಂಡ ಇಲ್ಲದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಗಂಗೊಳ್ಳಿ:ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಳಿ ಎಂಬಲ್ಲಿ.ನದಿಯಲ್ಲಿ ರುಂಡ ಇಲ್ಲದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆದ ಘಟನೆ ಶನಿವಾರ ಬೆಳಗೆ ನಡೆದಿದೆ.ಗಂಗೊಳ್ಳಿ ಠಾಣೆಯ ಪಿಎಸ್ಐ ಮತ್ತು ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿದ್ದು, ಮೃತದೇಹದ ಗುರುತು ಪತ್ತೆ ಹಚ್ಚುವಲ್ಲಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.ಶುಕ್ರವಾರ ಬಂಟ್ವಾಡಿ ಸೇತುವೆಗೆ ಹಗ್ಗ ಹಾಕಿ ಕೊಂಡು ಹೊಳೆಗೆ ವ್ಯಕ್ತಿಯೊಬ್ಬರು ಜಿಗಿದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ ಈ ಬಗ್ಗೆ ಚುರುಕಿನಿಂದ ತನಿಖೆ ನಡೆಸಿತ್ತು.ಗುಜ್ಜಾಡಿಯಲ್ಲಿ ಪತ್ತೆ ಆಗಿರುವ ಮೃತ ದೇಹ,ಬಂಟ್ವಾಡಿ ಸೇತುವೆ ಕೇಳಗೆ ಹಾರಿರುವ […]

ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

ಕುಂದಾಪುರ:ಧಾರ್ಮಿಕ ದತ್ತಿ ಇಲಾಖೆ ಅಧಿನಕ್ಕೆ ಒಳಪಟ್ಟಿರುವ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯು ರಚನೆಗೊಂಡಿದ್ದು.ನೂತನ ಸದ್ಯರ ಪಟ್ಟಿ ಶುಕ್ರವಾರ ಬಿಡುಗಡೆ ಗೊಂಡಿದೆ.ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಮಹಾಲಿಂಗ ವೆಂಕನಾಯ್ಕ,ಧನಾಕ್ಷಿ ಸುಧಾ.ಕೆ ಮತ್ತು ಕೆ.ಬಾಬು ಶೆಟ್ಟಿ,ಸುರೇಂದ್ರ ಶೆಟ್ಟಿ,ಅಭಿಲಾಷ್ ಪಿ.ವಿ,ಯು.ರಾಜೇಶ ಕಾರಂತ,ರಘುರಾಮ ದೇವಾಡಿಗ ಆಲೂರು ಆಯ್ಕೆಯಾಗಿದ್ದಾರೆ.ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ ಗೊಂಡ ಹಿನ್ನೆಲೆಯಲ್ಲಿ.ದೇವಳದ ಧರ್ಮದರ್ಶಿಯಾಗಿ ಯಾರು ಆಗುತ್ತಾರೆ ಎನ್ನುವುದು […]

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ:14% ಡಿವಿಡೆಂಟ್ ಘೋಷಣೆ

ಕುಂದಾಪುರ:ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ನಾವುಂದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಶುಕ್ರವಾರ ನಡೆಯಿತು.ವಾರ್ಷಿಕ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ರಾಜು ಎಸ್.ರಾಜು ಪೂಜಾರಿ ಮಾತನಾಡಿ,ಸಂಘದ ಸದಸ್ಯರ ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಆರ್ಥಿಕ ಶಕ್ತಿ ನೀಡಿರುವುದರ ಜತೆಗೆ ರೈತರನ್ನು ಉತ್ತೇಜಿಸುವ ದೃಷ್ಟಿಯಿಂದ ಕೃಷಿ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಾಲ ಸೌಲಭ್ಯವನ್ನು ನೀಡಲಾಗಿದೆ.ಶೈಕ್ಷಣಿಕ ಸೇವೆ,ಆರೋಗ್ಯ ಮಾಹಿತಿ ಕಾರ್ಯಕ್ರಮ ಆಯೋಜನೆ […]

You cannot copy content of this page