ಮೋದಿ ಹುಟ್ಟು ಹಬ್ಬ,ಉಚಿತ ಆಟೋ ಸೇವೆ

ಕುಂದಾಪುರ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮೋದಿ ಅಭಿಮಾನಿ ಉದಯ ಖಾರ್ವಿ ಅವರು ತ್ರಾಸಿ ಮತ್ತು ಸುತ್ತಮುತ್ತಲಿನ 15 ಕಿ.ಮೀ ವ್ಯಾಪ್ತಿಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆ ವರೆಗೆ ಉಚಿತ ಆಟೋ ಸೇವೆಯನ್ನು ನೀಡುವುದರ ಮುಖೇನ ಮೋದಿ ಮೇಲಿನ ತಮ್ಮ ಅಭಿಮಾನವನ್ನು ವಿಶೇಷವಾದ ರೀತಿಯಲ್ಲಿ ತೋರ್ಪಡಿದರು.

ಉದ್ಯಮಿ ಎನ್.ರಮೇಶ ದೇವಾಡಿಗ ವಂಡ್ಸೆಗೆಸಾಧನಾಶ್ರೀ ಪ್ರಶಸ್ತಿ ಪ್ರದಾನ

ಕುಂದಾಪುರ:ಎನ್.ರಮೇಶ ದೇವಾಡಿಗ ವಂಡ್ಸೆ 2004ರಲ್ಲಿ ಬೆಂಗಳೂರಿನಲ್ಲಿ ಹಿಂಡ್ ಪ್ಯಾಕ್ ಕಂಪನಿಯನ್ನು ಪ್ರಾರಂಭಿಸಿ ನೂರಾರು ಜನರಿಗೆ ಉದ್ಯೋಗ ಕಲ್ಪಿಸಿ,ಅಂತರರಾಷ್ಟ್ರೀಯ ಸಂಸ್ಥೆಯಾದ ರೋಟರಿ ಕ್ಲಬ್‌ ನಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು,ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸಿರುತ್ತಿರುವ,ಸಾಮಾಜಿಕ, ಶೈಕ್ಷಣಿಕ,ಧಾರ್ಮಿಕ,ಔದ್ಯೋಗಿಕ ಕ್ಷೇತ್ರದಲ್ಲಿನ ಅಮೂಲ್ಯ ಸೇವೆಯನ್ನು ಗುರುತಿಸಿ,ಜೇಸಿ ಸಂಸ್ಥೆಯು ನೀಡುವ 2024ರ ಪ್ರತಿಷ್ಠಿತ ‘ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಜರುಗಿದ ವಿಂಶತಿ ಸಂಭ್ರಮ ‘ಸುಮನಸು 2024′ ರ ಜೇಸಿ ಸಪ್ತಾಹದಲ್ಲಿ ಹಲವಾರು ಗಣ್ಯರು ಉಪಸ್ಥಿತಿಯಲ್ಲಿ’ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಹಾಗೆ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ […]

ಸಂಬಂಧಿ ಮಹಿಳೆಯೊಬ್ಬರಿಗೆ ಯಕೃತ್ತು ದಾನ ಮಾಡಿ, ಇಹಲೋಕ ತ್ಯಜಿಸಿದ ಮಹಿಳೆ

ಕುಂದಾಪುರ: ಅನಾರೋಗ್ಯ ಪೀಡಿತರಾದ ಕುಟುಂಬದಲ್ಲಿನ ಸಂಬಂಧಿ ಮಹಿಳೆಯೊಬ್ಬರಿಗೆ ಯಕೃತ್ತು ದಾನ ಮಾಡಿದ ಅಂಕಿತಾ (ಅರ್ಚನಾ) ಕಾಮತ್ ಅವರು ಅನಾರೋಗ್ಯ ಪೀಡಿತರಾಗಿ ಸಾವನ್ನಪ್ಪಿದ ಮನಕಲಕುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಕುಂದಾಪುರ ತಾಲೂಕಿನ ಕೋಟೇಶ್ವರ ಸತೀಶ ಕಾಮತ್ ಅವರ ಸೊಸೆ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಚೇತನ್ ಕಾಮತ್ ಅವರ ಪತ್ನಿ ಅಂಕಿತಾ (ಅರ್ಚನಾ) ಕಾಮತ್ (33) ಅವರ ಸಂಬಂಧಿಕ ಮಹಿಳೆಯೊಬ್ಬರಿಗೆ ಯಕೃತ್ತಿನ (ಲಿವರ್) ಸಮಸ್ಯೆ ಇರುವುದರಿಂದ ಲಿವರ್‌ನಕಸಿ ಮಾಡಲು ತನ್ನ ಲಿವರ್‌ನ್ನೇ […]

You cannot copy content of this page