ಆಗಸ್ಟ್.31 ರಂದು ಬೈಂದೂರಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ಉದ್ಯೋಗ ಮೇಳ ಆಯೋಜನೆ

ಕುಂದಾಪುರ:ಸಮೃದ್ಧ ಬೈಂದೂರು ವತಿಯಿಂದ ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ(ಅಂತಾರಾಷ್ಟ್ರೀಯ) ಹಾಗೂ ಅಜಿನುರಹಾ ಸಂಸ್ಥೆಯ ಸಹಭಾಗಿತ್ವದಲ್ಲಿ ಆಗಸ್ಟ್‌ 31ರಂದು ಬೈಂದೂರಿನ ಜೆ.ಎನ್.ಆರ್. ಅಡಿಟೋರಿಯಂನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳ ನಡೆಯಲಿದೆ.ವಿದೇಶದಲ್ಲಿ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶವನ್ನು ಕಲ್ಪಿಸಲಾಗಿದ್ದು.ಉಚಿತ ತರಬೇತಿ,ಉಚಿತ ವಸತಿ ವ್ಯವಸ್ಥೆ,ಊಟ,ಉಪಹಾರದ ಜತೆಗೆ ವೀಸಾ ಹಾಗೂ ವಿಮಾನ ಟಿಕೆಟ್ ಕೂಡ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ ಸಿಗಲಿದೆ.ವಿದೇಶಿ ಭಾಷೆ ಕಲಿತು, ವಿದೇಶದಲ್ಲಿ ಉದ್ಯೋಗ ಮಾಡಬಹುದು. ಇಂತಹದ್ದೊಂದು ಅವಕಾಶ ಬೈಂದೂರಿಗೆ ಇದೇ ಮೊದಲ ಬಾರಿಗೆ ದೊರಕಲಿದ್ದು ಯುವಕ ಯುವತಿಯರು ಹೆಚ್ಚಿನ […]

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಓರಿಯಂಟೇಶನ್ ಕಾರ್ಯಾಗಾರ

ಉಡುಪಿ:ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಾಗಾರ ನಡೆಯಿತು.ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಸುಬ್ರಹ್ಮಣ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಆಧುನಿಕ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚಿನ ಶ್ರಮವಹಿಸಬೇಕಾಗಿದೆ. ಕಾಲಹರಣ ಮತ್ತು ಕೆಟ್ಟ ಅಭ್ಯಾಸಗಳಿಗೆ ತೊಡಗದೆ ಅಧ್ಯಾಯಕ್ಕೆ ಹೆಚ್ಚಿನ ಸಮಯ ಮೀಸಲು ಇಡಬೇಕೆಂದು ಹೇಳಿದರು.ಕಾಲೇಜಿನ ಪ್ರಿನ್ಸಿಪಾಲ್ ರವಿರಾಜ್ ಶೆಟ್ಟಿ ಮಾತನಾಡಿ,ಕಾಲೇಜಿನ ನೀತಿ ನಿಯಮದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ತಿಳಿಸಿದರು.ಕಾಲೇಜಿನ ನಿರ್ದೇಶಕಿ ಮಮತಾ,ವೈಸ್ ಪ್ರಿನ್ಸಿಪಾಲ್ ಸುಜಾತ,ಉಪನ್ಯಾಸಕರು, ಉಪನ್ಯಾಸಕೇತರರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.ಕನ್ನಡ […]

ಜನತಾ ದಿಬ್ಬಣ 2ಕೆ24 ಪ್ರತಿಭಾ ದಿನಾಚರಣೆ ಕಾರ್ಯಕ್ರಮ

ಕುಂದಾಪುರ:ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರ ಹೊಮ್ಮಲು ಇಂತಹ ಕಾರ್ಯಕ್ರಮಗಳು ಬಹಳಷ್ಟು ಸಹಕಾರಿ ಯಾಗಲಿದೆ ಎಂದು ಅಂತರಾಷ್ಟ್ರೀಯ ಜಾದುಗಾರ ಸಾಹಿತಿ ಓಂ ಗಣೇಶ್ ಉಪ್ಪುಂದ ಹೇಳಿದರು.ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ವತಿಯಿಂದ ಕುಂದಾಪುರ ಮೊಗವೀರ ಭವನದಲ್ಲಿ ಶುಕ್ರವಾರ ನಡೆದ ಜನತಾ ದಿಬ್ಬಣ 2ಕೆ24 ಪ್ರತಿಭಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಪ್ರಿನ್ಸಿಪಾಲ್ ಗಣೇಶ ಮೊಗವೀರ ಮಾತನಾಡಿ,ನಿರಂತರ ಪಾಠ ಪ್ರವಚನಗಳಿಂದ ನಾಲ್ಕು ಗೋಡೆಗಳ ಮಧ್ಯದಲ್ಲಿ ಬಸವಳಿಯುವ […]

You cannot copy content of this page