ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು.35ನೇ ವರ್ಷದ ಗಣಪತಿ ಉತ್ಸವ ಅಂಗವಾಗಿ ಶ್ರೀಗಣಪತಿ ದೇವರಿಗೆ ಮೂಡುಗಣಪತಿ ಸೇವೆ,ಕಡುಬು,ಪಾಯಸ,ಮೋದಕ,ಚಕ್ಕುಲಿ,ಲಾಡು ಸೇವೆ,ಹಣ್ಣುಕಾಯಿ,ಮಂಗಳಾರತಿ ಸೇವೆ,ರಂಗಪೂಜೆಯನ್ನು ಸಲ್ಲಿಸಲಾಯಿತು.ಕುಣಿತ ಭಜನೆ,ಭಜನಾ ಕಾರ್ಯಕ್ರಮ,ಗಣೇಶ ಚಿತ್ರ ಬಿಡಿಸುವ ಸ್ಪರ್ಧೆ ಜರುಗಿತು.ಸೆ.8 ರಂದು ಭಾನುವಾರ ರಾತ್ರಿ 9 ಕ್ಕೆ ಸಾರ್ವಜನಿಕ ಸಭಾ ಕಾರ್ಯಕ್ರಮ,ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.ರಾತ್ರಿ 10ಕ್ಕೆ ಯಕ್ಷ ಕುಟುಂಬ ನಾಡ ಗುಡ್ಡೆಯಂಗಡಿ ಮಕ್ಕಳಿಂದ ಕದಂಬ ಕೌಶಿಕೆ […]

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ ಮೇಲೆ ತೈಲ ಸೋರಿಕೆ ಆಗಿದ್ದರ ಪರಿಣಾಮ ಹಲವು ದ್ವಿಚಕ್ರ ವಾಹನಗಳು ಪಲ್ಟಿ ಹೊಡೆದು ಬಿದ್ದು.ವಾಹನ ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದ ಘಟನೆ ಶನಿವಾರ ನಡೆದಿದೆ.ತೆಕ್ಕಟ್ಟೆ ಮಾರ್ಗ ದಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ವಾಹನ ಸವಾರರು ಜಾಗರೂಕರಾಗಿರಿ ಸಾಗಬೇಕಾಗಿದೆ.ತೈಲ ಸೋರಿಕೆ ಗೊಂಡಿರುವ ತೈಲ ವಾಹನ ಸದ್ಯ ತ್ರಾಸಿ ಬೀಚ್ ಬದಿಯಲ್ಲಿ ಮೊಕ್ಕಂ ಹೂಡಿದೆ.ವಾಹನ ಸವಾರರ […]

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಶ್ರೀ ದುರ್ಗಾ ಹಾರ್ಡ್ವೇರ್ ಶಾಪ್ ಶುಭಾರಂಭ ಗೊಂಡಿದೆ.ಶ್ರೀ ದುರ್ಗಾ ಹಾರ್ಡ್ವೇರ್ ನಲ್ಲಿ ಮನೆಗೆ ಬೇಕಾಗುವ ಎಲ್ಲಾ ರೀತಿಯ ವಸ್ತುಗಳು ಒಂದೇ ಸೂರಿನಡಿಯಲ್ಲಿ ದೊರೆಯುತ್ತದೆ.ಮನೆ ನಿರ್ಮಾಣಕ್ಕೆ ಹಾಗೂ ಕಮರ್ಷಿಯಲ್ ಕಟ್ಟಡಕ್ಕೆ ಬೇಕಾಗುವ ಎಲ್ಲಾ ವಸ್ತುಗಳು ಕ್ಲಪ್ತ ಸಮಯದಲ್ಲಿ ದೊರಕಲಿದೆ.ತಲ್ಲೂರು,ಹಟ್ಟಿ ಅಂಗಡಿ, ಉಪ್ಪಿನ ಕುದ್ರು,ಹೆಮ್ಮಾಡಿ, ಜಾಲಾಡಿ,ಭಾಗದವರಿಗೆ ಮನೆ, ಹಾಗೂ ಕಮರ್ಷಿಯಲ್ ಕಟ್ಟಡ ನಿರ್ಮಾಣ ಮಾಡುವವರಿಗೆ ನಿಮ್ಮ ಹತ್ತಿರದ […]

You cannot copy content of this page