ಹೊಸಾಡು:ಗೋಪಾಲಕೃಷ್ಣ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಗಣಪತಿ
ಕುಂದಾಪುರ:ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಹೊಸಾಡು ಶ್ರೀ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ಗಣಪತಿ.
ಕುಂದಾಪುರ:ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಹೊಸಾಡು ಶ್ರೀ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ಗಣಪತಿ.
ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ ಉತ್ಸವ ಕಾರ್ಯಕ್ರಮ ಸಂಭ್ರಮದಿಂದ ಶನಿವಾರ ನಡೆಯಿತು.ಶ್ರೀ ಗಣೇಶ ಚತುರ್ಥಿ ಉತ್ಸವದ ಅಂಗವಾಗಿ ಶ್ರೀ ಮಹಾಗಣಪತಿ ದೇವರಿಗೆ 108 ಕಾಯಿ ಗಣಹವನ,ಸಹಸ್ರ ದೂರ್ವಾರ್ಚನೆ,ರಂಗಪೂಜೆ,ಅಲಂಕಾರ ಪೂಜೆ,ಮೋದಕ ನೈವೇದ್ಯ ಸೇವೆ ಹಣ್ಣುಕಾಯಿ ಮತ್ತು ಮಂಗಳಾರತಿ ಸೇವೆ.ಮಹಾಮಂಗಳಾರತಿ ಸೇವೆ ಹಾಗೂ ಕಡುಬು ಸೇವೆ ಮತ್ತು ಅನ್ನದಾನ ಸೇವೆಯನ್ನು ಸಮರ್ಪಿಸಲಾಯಿತು.ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರಕ್ಕೆ ಶ್ರೀದೇವರ ಪ್ರಸಾದವನ್ನು ಸ್ವೀಕರಿಸಿದರು.ಬೈಂದೂರು ಕ್ಷೇತ್ರದ ಶಾಸಕ […]
ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು.35ನೇ ವರ್ಷದ ಗಣಪತಿ ಉತ್ಸವ ಅಂಗವಾಗಿ ಶ್ರೀಗಣಪತಿ ದೇವರಿಗೆ ಮೂಡುಗಣಪತಿ ಸೇವೆ,ಕಡುಬು,ಪಾಯಸ,ಮೋದಕ,ಚಕ್ಕುಲಿ,ಲಾಡು ಸೇವೆ,ಹಣ್ಣುಕಾಯಿ,ಮಂಗಳಾರತಿ ಸೇವೆ,ರಂಗಪೂಜೆಯನ್ನು ಸಲ್ಲಿಸಲಾಯಿತು.ಕುಣಿತ ಭಜನೆ,ಭಜನಾ ಕಾರ್ಯಕ್ರಮ,ಗಣೇಶ ಚಿತ್ರ ಬಿಡಿಸುವ ಸ್ಪರ್ಧೆ ಜರುಗಿತು.ಸೆ.8 ರಂದು ಭಾನುವಾರ ರಾತ್ರಿ 9 ಕ್ಕೆ ಸಾರ್ವಜನಿಕ ಸಭಾ ಕಾರ್ಯಕ್ರಮ,ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.ರಾತ್ರಿ 10ಕ್ಕೆ ಯಕ್ಷ ಕುಟುಂಬ ನಾಡ ಗುಡ್ಡೆಯಂಗಡಿ ಮಕ್ಕಳಿಂದ ಕದಂಬ ಕೌಶಿಕೆ […]
You cannot copy content of this page