ನಾಗೂರು:ತೋಟದ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ,ಅಧಿಕಾರಿಗಳಿಂದ ಶೋಧನಾ ಕಾರ್ಯ ಮುಂದುವರಿಕೆ
ಕುಂದಾಪುರ:ಬೈಂದೂರು ತಾಲೂಕಿನ ನಾಗೂರುಒಡೆಯರ ಮಠ ವಿಶ್ವನಾಥ ಉಡುಪರ ಮನೆಯ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಕಾಣಿಸಿಕೊಂಡಿದ್ದು ಕೂತುಹಲ ಮೂಡಿಸಿದೆ.ಮೊಸಳೆ ಎಂಬ ಶಬ್ದ ಕಿವಿಗೆ ಬಿದ್ದರೆ ಸಾಕು ಎಲ್ಲರ ಎದೆಯೇ ನಡುಗಿ ಹೋಗುತ್ತದೆ.ನಾಗೂರುನಲ್ಲಿಮೊಸಳೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.ಬಾವಿಯೊಳಗೆ ಇರುವ ಮೊಸಳೆಯನ್ನು ಹಿಡಿಯಲುಅರಣ್ಯ ಇಲಾಖೆ,ಪೋಲಿಸ್, ಇಲಾಖೆ ಅಗ್ನಿಶಾಮಕ ದಳ, ಕಂದಾಯ ಇಲಾಖೆ ಅವರ ಸಾಯದೊಂದಿಗೆ ಬಾವಿಗೆ ಬಲೆ ಹಾಕುವುದರ ಮೂಲಕ ಕಾರ್ಯಾಚರಣೆ ನಡೆಸಿದರು ಮೊಸಳೆ ಹಿಡಿಯಲು ಸಾಧ್ಯವಾಗಲಿಲ್ಲ.ಬಾವಿಯೊಳಗೆ ಬೋನ್ ಇಟ್ಟು ವಿಶೇಷ ಕಾರ್ಯಾಚರಣೆ ಮೂಲಕ ಮೊಸಳೆಯನ್ನು ಸೆರೆ ಹಿಡಿಯಲು […]