ಹಟ್ಟಿಯಂಗಡಿ:ನಂಬಿಕೆಗಳು ಧರ್ಮವನ್ನು ಕಾಪಾಡುತ್ತದೆ:ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮೀಜಿ
ಕುಂದಾಪುರ:ಮಾ.13 ರಿಂದ ಮಾ.17 ರ ವರೆಗೆ ನಡೆಯುವ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿಯ ನೂತನ ದೇವಾಲಯ ಲೋಕಾರ್ಪಣೆ,ಬ್ರಹ್ಮಕಲಶೋತ್ಸವ,ಲಕ್ಷಮೋದಕ ಹೋಮ, ಶತಚಂಡಿಯಾಗ,2016 ಕಾಯಿ ಗಣಹೋಮ ಕಾರ್ಯಕ್ರಮ ನಡೆಯಲಿದ್ದು ಮಾ.13 ರಂದು ಬೆಳಿಗ್ಗೆ ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ಪರಮಾನುಗ್ರಹದಿಂದ ತತ್ಕರಕಮಲಸಂಜಾತರಾದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಆಗಮಿಸಿ ನೂತನ ದಏವಾಲಯದ ಲೋಕಾರ್ಪಣೆ, ಶಿಖರ ಕಲಶಸ್ಥಾಪನೆ, ಅಭಿಷೇಕ ನೆರವೇರಿಸಿದರು. ರಾಜಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ […]



























































































































































































































































































































































































































































































































































































































































































































































































































































































































































































































































































































































































































































































































































































































































































