ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮದ ಕೋಣ್ಕಿ ನಿವಾಸಿ ಚಂದ್ರಕಾಂತಿ ಮತ್ತು ಸುಧಾಕರ ಶೆಟ್ಟಿ ನೇತೃತ್ವದಲ್ಲಿ ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಡಿಕೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ ಅದ್ದೂರಿಯಾಗಿ ನಡೆಯಿತು.ಶ್ರೀದೇವರ ಮೂರ್ತಿಯನ್ನು ಕೋಣ್ಕಿ ಮಹಾವಿಷ್ಣು ದೇವಸ್ಥಾನದಿಂದ ಕಡಿಕೆ ಶ್ರೀಉಮಾಮಹೇಶ್ವರ ದೇವಸ್ಥಾನದ ವರೆಗೆ ಭವ್ಯ ಮೆರವಣಿಗೆ ಮೂಲಕ ಪೂರ್ಣಕುಂಭ ಕಳಶ,ಚಂಡೆವಾದನದೊಂದಿಗೆ ಬರಮಾಡಿಕೊಳ್ಳಲಾಯಿತು.ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮದ ಅಂಗವಾಗಿ ಶತರುದ್ರಾಭೀಷೇಕ,ಮಹಾಮಂಗಳಾರತಿ,ಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ,ಶೋಭಾನೆ ಹಾಡು,ಗಾನಸಾರಥಿ ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರ ಸಾರಥ್ಯದಲ್ಲಿ ದಕ್ಷಧ್ವರ […]

ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವರಿಗೆ ಹಸಿರು ಹೊರೆ ಕಾಣಿಕೆ ಸಮರ್ಪಣೆ

ಕುಂದಾಪುರ:ಜಗತ್ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ನೂತನ ಶಿಲಾಮಯ ದೇಗುಲ ಲೋಕಾರ್ಪಣೆ,ಬ್ರಹ್ಮಕಲಶೋತ್ಸವ,ಲಕ್ಷಮೋದಕ ಹೋಮ,ಶತ ಚಂಡಿಯಾಗ,2016 ಗಣಹೋಮ ಕಾರ್ಯಕ್ರಮದ ಅಂಗವಾಗಿ ಹಸಿರು ಹೊರೆ ಕಾಣಿಗೆ ಹಾಗೂ ಬೆಳ್ಳಿ ರಥ ಮೆರವಣಿಗೆ ಭಾನುವಾರ ಅದ್ದೂರಿಯಾಗಿ ನಡೆಯಿತು.ಶ್ರೀದೇವರ ಬೆಳ್ಳಿ ರಥ ಮೆರವಣಿಗೆ ಹಾಗೂ ಹಸಿರು ಹೊರೆ ಕಾಣಿಕೆ ಮೆರವಣಿಗೆ ಅಂಗವಾಗಿ ಭಜನಾ ತಂಡಗಳಿಂದ ಭಜನಾ ಕುಣಿತ,ಚೆಂಡೆವಾದನ,ವಾದ್ಯಗೋಷ್ಠಿ,ನಾಶಿಕ್ ಡೋಲು ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು.ಮಹಿಳೆಯರು ಪೂರ್ಣಕುಂಭ ಕಳಶದೊಂದಿಗೆ ಶ್ರೀದೆವರ ಬೆಳ್ಳಿರಥ ಹಾಗೂ ಹಸಿರು ಹೊರೆ ಕಾಣಿಕೆಯನ್ನು ಬರಮಾಡಿಕೊಂಡರು.ಶ್ರೀಹಟ್ಟಿಯಂಗಡಿ ದೇವಸ್ಥಾನದ ಧರ್ಮದರ್ಶಿಗಳಾದ ಹೆಚ್.ಬಾಲಚಂದ್ರ ಭಟ್ಟ […]

ಕಟ್ಟಕಡೆಯ ಮೀನುಗಾರರ ಕಣ್ಣಿರನ್ನು ಒರೆಸುವುದು ನಮ್ಮ ಸರಕಾರದ ಗುರಿ-ಮಂಕಾಳ ವೈದ್ಯ

ಕುಂದಾಪುರ:ಯಾರು ನಿರೀಕ್ಷಿಸದ ರೀತಿಯಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಮನಸ್ಸಿಗೆ ಬಹಳಷ್ಟು ನೋವಾಗಿದೆ.ಬೋಟ್ ಮತ್ತು ದೋಣಿಯನ್ನು ಕಳೆದು ಕೊಂಡವರ ನೋವು ತಮ್ಮ ವಾಸದ ಮನೆಯನ್ನೆ ಕಳೆದುಕೊಂಡಷ್ಟು ಇರುತ್ತದೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮೀನುಗಾರರ ನೋವಿಗೆ ಸ್ಪಂದನೆ ಮಾಡುವುದು ನಮ್ಮ ಸರಕಾರದ ಆದ್ಯ ಕರ್ತವ್ಯ ಕೂಡ ಆಗಿತ್ತು.ಕಟ್ಟಕಡೆಯ ಮೀನುಗಾರರ ಕಣ್ಣಿರನ್ನು ಒರೆಸುವ ನಿಟ್ಟಿನಲ್ಲಿ ಸಂಕಷ್ಟಕ್ಕೆ ಸಿಲುಕಿದ ಮೀನುಗಾರರಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರವನ್ನು ನೀಡಿದ್ದು.ಕೆಲವೊಂದು ತಾಂತ್ರಿಕ ಕಾರಣಗಳಿಂದ ಪರಿಹಾರವನ್ನು ನೀಡುವಲ್ಲಿ ವಿಳಂಬವಾಗಿದೆ ಎಂದು ಮೀನುಗಾರಿಕೆ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ […]

You cannot copy content of this page