ನ್ಯಾಷನಲ್ ಕ್ರಿಯೇಟರ್ ಪ್ರಶಸ್ತಿ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ:ಯೂಟ್ಯೂಬ್,ಇನ್ಸ್ಟ್ರಾಗ್ರಾಮನಲ್ಲಿ ಜನಪ್ರಿಯತೆ ಗಳಿಸಿದವರಿಗೆ ಇದೆ ಮೊದಲ ಬಾರಿಗೆರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ್ಯಾಷನಲ್ ಕ್ರಿಯೇಟರ್ ಪ್ರಶಸ್ತಿ ನೀಡಿ ಗೌರವಿಸಿದರು.ರಾಜ್ಯದ ಪ್ರಖ್ಯಾತ ಆರ್‌ಜೆ ಹಾಗೂ ಕಂಟೆಂಟ್ ಕ್ರಿಯೇಟರ್ ಆಗಿರುವ ಕರಾವಳಿ ಮೂಲದ’ ಅಯ್ಯೋ ಶ್ರದ್ಧಾ’ ಎಂದೇ ಫೇಮಸ್ ಆಗಿರುವ ಶ್ರದ್ಧಾ ಜೈನ್ ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್ ಎನ್ನುವ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಪುರುಷರ ವಿಭಾಗದಲ್ಲಿ ಈ ಪ್ರಶಸ್ತಿಯನ್ನು ಬುವಾವಾ ಎಂದೇ ಪ್ರಸಿದ್ಧರಾಗಿರುವ ಆರ್‌ಜೆ ರೌನಕ್‌ಗೆ ಈ ಪ್ರಶಸ್ತಿ […]

ವಿಶ್ವ ಮಹಿಳಾ ದಿನಾಚರಣೆ,ಗೌರವ ಶಿಕ್ಷಕಿಯರಿಗೆ ಸನ್ಮಾನ

ಕುಂದಾಪುರ:ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ನಾವುಂದ ಲಯನ್ಸ್ ಕ್ಲಬ್ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆ ಗೌರವ ಶಿಕ್ಷಕಿಯರಾದ ಪವಿತ್ರಾ ಮತ್ತು ಸುಜಾತ ಅವರನ್ನು ಸನ್ಮಾನಿಸಲಾಯಿತು.ನಾವುಂದ ಪಂಚಾಯಿತಿ ಅಧ್ಯಕ್ಷ ನರಸಿಂಹ ದೇವಾಡಿಗ,ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಜಗದೀಶ ಶೆಟ್ಟಿ ಕುದ್ರುಕೋಡು,ನಾವುಂದ ಕ್ಲಬ್ಬಿನ ಅಧ್ಯಕ್ಷ ಪ್ರದೀಪ್ ಶೆಟ್ಟಿ,ಕಾರ್ಯದರ್ಶಿ ಅಶೋಕ ಆಚಾರ್ಯ,ಮುಖ್ಯ ಶಿಕ್ಷಕಿ ಲಲಿತಾ,ಶಿಕ್ಷಕವೃಂದವರು ಉಪಸ್ಥಿತರಿದ್ದರು.ಶಿಕ್ಷಕ ಸುನೀಲ್ ಶೆಟ್ಟಿ ಸ್ವಾಗತಿಸಿ,ನಿರ್ವಹಿಸಿದರು.

ಸಾಮೂಹಿಕ ಸತ್ಯನಾರಾಯಣ ಪೂಜೆ,ಹಿರಿಯರಿಗೆ ಸನ್ಮಾನ

ಕುಂದಾಪುರ:ಸ್ತ್ರೀಶಕ್ತಿ ಬಗ್ವಾಡಿ ಹೋಬಳಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸನ್ಮಾನ ಕಾರ್ಯಕ್ರಮ ಬಗ್ವಾಡಿ ಶ್ರೀ ಮಹಿಷಾಸುರ ಮದ್ರ್ದಿನಿ ದೇವಸ್ಥಾನದಲ್ಲಿ ಶುಕ್ರವಾರ ನಡೆಯಿತು.ಸ್ತ್ರೀ ಶಕ್ತಿ ಅಧ್ಯಕ್ಷೆ ಶ್ಯಾಮಲ ಜಿ ಚಂದನ್ ಅಧ್ಯಕ್ಷತೆಯನ್ನು ವಹಿಸಿದ್ದರು,ಮೊಗವೀರ ಮಹಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ,ಮಾಜಿ ಅಧ್ಯಕ್ಷ ಎಮ್‍ಎಮ್ ಸುವರ್ಣ ಅರಾಟೆ,ಶಾಖಾ ಕಾರ್ಯದರ್ಶಿ ಪ್ರಭಾಕರ್ ಸೇನಾಪುರ,ಉಪಾಧ್ಯಕ್ಷ ನಾಗೇಶ್ ಪಿ ಕಾಂಚನ್ ನಾಡ,ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಸಾಂಸ್ಕøತಿಕ […]

You cannot copy content of this page