ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷಾ ಪೂರ್ವ ಮಾಹಿತಿ ಕಾರ್ಯಕ್ರಮ ‘ಪುಷ್ಟಿ’ 2024

ನಾವುಂದ:ಶುಭದಾ ಆಂಗ್ಲ ಮಾಧ್ಯಮ ಶಾಲೆ ನಾವುಂದದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್. ಎಸ್. ಎಲ್‌. ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಮಾಹಿತಿ ‘ಪುಷ್ಟಿ’ 2024 ಕಾರ್ಯಕ್ರಮ ನಡೆಯಿತು.ಸಮರ್ಪಣಾ ಎಜುಕೇಶನಲ್ ಟ್ರಸ್ಟ್ (ರಿ)ಹೆಮ್ಮಾಡಿ ಇದರ ಅಧ್ಯಕ್ಷರು ಹಾಗೂ ಜನತಾ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿ ಜೀವನದಲ್ಲಿ ಹತ್ತನೇ ತರಗತಿ ಪ್ರಮುಖವಾದ ಕಾಲಘಟ್ಟವಾಗಿದ್ದು ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಕಲಿಕೆ ಅತ್ಯುತ್ತಮವಾಗಬೇಕು ಓದುವ ಆಸಕ್ತಿ ದಿನದಿಂದ ದಿನಕ್ಕೆ ಹೆಚ್ಚಾಗಬೇಕು.ವಿದ್ಯಾರ್ಥಿಗಳೇ ಸಮಯ ವ್ಯರ್ಥ ಮಾಡದೇ […]

ಶ್ರೀಬಗಳಾಂಬ ತಾಯಿ ದೇವಸ್ಥಾನದ ದ್ವಾರಕ್ಕೆ ರಜತ ಕವಚ ಸಮರ್ಪಣೆ

ಕುಂದಾಪುರ:ಚಿಕ್ಕನ್‍ಸಾಲ್ ರಸ್ತೆ ಕುಂದಾಪುರ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪುನರ್ ಪ್ರತಿಷ್ಠೆ,ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಶ್ರೀಬಗಳಾಂಬ ತಾಯಿ ದೇವಸ್ಥಾನದ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ನಡೆಯಿತು.ಮಾಸ್ತಿ ಕಟ್ಟೆಯಿಂದ ದೇವಸ್ಥಾನದವರೆಗೆ ರಜತ ಕವಚವನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು.ಶ್ರೀದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಕಾರ್ಯ ಜರುಗಿತು.ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷರು,ಸದಸ್ಯರು,ಊರ ಹತ್ತು ಸಮಸ್ತರು ಹಾಗೂ ಶ್ರೀಮತಿ ಜಲಜ ಮತ್ತು ಗಣಪತಿ ಸುವರ್ಣ ಶ್ರೀ ಬಗಳಾಂಬ […]

ಮರವಂತೆ ಶಾಖೆ ಬ್ಯಾಂಕ್ ಮ್ಯಾನೇಜರ್ ರಾಹುಲ್ ಬಾಲಕೃಷ್ಣಗೆ ಶೃದ್ಧಾಂಜಲಿ ಸಲ್ಲಿಕೆ

ಕುಂದಾಪುರ:ಬ್ಯಾಂಕ್‍ನಿಂದ ಗ್ರಾಹರಿಗೆ ಸಿಗಬೇಕಾದಂತಹ ಸೌಲಭ್ಯಗಳನ್ನು ಯಾವುದೇ ರೀತಿ ಮುಚ್ಚು ಮರೆ ಇಲ್ಲದೆ ತುಂಬು ಉತ್ಸುಕತೆಯಿಂದ ನೀಡುವುದರ ಮೂಲಕ ನಿಯಮಗಳನ್ನು ಸಡಿಲಿಕೆ ಮಾಡಿಕೊಂಡು ಉತ್ತಮವಾದ ಸೇವೆಯನ್ನು ಜನರಿಗೆ ನೀಡುತ್ತಿದ್ದ ಮರವಂತೆ ಕೆನರಾ ಬ್ಯಾಂಕ್ ಶಾಖೆ ಮ್ಯಾನೇಜರ್ ರಾಹುಲ್ ಬಾಲಕೃಷ್ಣ ಅವರ ಅಕಾಲಿಕ ಸಾವು ಮರವಂತೆ ಗ್ರಾಮಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹಿರಿಯ ಪತ್ರಕರ್ತರಾದ ಎಸ್.ಜನಾರ್ದನ ಮರವಂತೆ ಹೇಳಿದರು.ಕೆನರಾ ಬ್ಯಾಂಕ್ ಮರವಂತೆ ಶಾಖೆಯಲ್ಲಿ ಸೋಮವಾರ ಆಯೋಜಿಸಿದ ಶ್ರದ್ಧಾಂಜಲಿ ಸಭೆಯಲ್ಲಿ ಅಕಾಲಿಕವಾಗಿ ನಿಧನರಾದ ಮುಂಬಯಿ ಮೂಲದ ನಿವಾಸಿ ರಾಹುಲ್ ಬಾಲಕೃಷ್ಣ ಅವರ […]

You cannot copy content of this page