ಪರೀಕ್ಷಾ ಪೂರ್ವ ತಯಾರಿ ತರಬೇತಿ ಶಿಬಿರ

ಕುಂದಾಪುರ:ಲಯನ್ಸ್ ಕ್ಲಬ್ ನಾವುಂದ,ಜೆ.ಸಿ ಉಪ್ಪುಂದ ಮತ್ತು ಲಯನ್ಸ್ ಕ್ಲಬ್ ಉಪ್ಪುಂದ-ಬೈಂದೂರು ಹಾಗೂ ಸಮೃದ್ಧ ಬೈಂದೂರು,ಎಸ್‍ಡಿಎಂಸಿ ವಲಯ ಬೈಂದೂರು ಅವರ ಸಹಭಾಗಿತ್ವದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಪೂರ್ವ ತಯಾರಿ ಕಾರ್ಯಕ್ರಮ ನಾವುಂದ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು.ಲಯನ್ಸ್ ಕ್ಲಬ್ ನಾವುಂದ ಅಧ್ಯಕ್ಷ ಪ್ರದೀಪ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು,ಜೆ.ಸಿ ಉಪ್ಪುಂದ ಅಧ್ಯಕ್ಷ ಮಂಜುನಾಥ ದೇವಾಡಿಗ,ಲಯನ್ಸ್ ಕ್ಲಬ್ ಉಪ್ಪ್ಪಂದ-ಬೈಂದೂರು ಅಧ್ಯಕ್ಷ ಗಿರೀಶ್ ಶ್ಯಾನಭೋಗ,ಎಸ್‍ಡಿಎಂಸಿ ಬೈಂದೂರು ವಲಯಾಧ್ಯಕ್ಷ ಹರೀಶ್ಚಂದ್ರ ಆಚಾರ್ಯ,ನಾವುಂದ ಕ್ಲಬ್ಬ್ ಕಾರ್ಯದರ್ಶಿ ಅಶೋಕ ಆಚಾರ್ಯ,ನಾವುಂದ ಕಾಲೇಜಿನ ಪ್ರಿನ್ಸಿಪಾಲ್ ಶಶಿಕಲಾ,ಜೆ.ಸಿ ಮಹಿಳಾ […]

ಸೀಮೆಎಣ್ಣೆ ಮೇಲಿನ ಸಬ್ಸಿಡಿ ಹೆಚ್ಚಿಸುವಂತೆ ಆಗ್ರಹ

ಕುಂದಾಪುರ:ಸಬ್ಸಿಡಿ ರೂಪದಲ್ಲಿ ನೀಡುತ್ತಿರುವ ವೈಟ್ ಸೀಮೆಎಣ್ಣೆ ದುಬಾರಿಯಾಗಿದ್ದು ಮೀನುಗಾರರಿಗೆ ಹೊರೆಯಾಗಿ ಪರಿಣಮಿಸಿದೆ.ಮೀನುಗಾರರ ಮೇಲಿನ ಹಿತಾಶಕ್ತಿಯಿಂದ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕ್ಕುನ್ನುವುದು ಕರಾವಳಿ ಭಾಗದ ಮೀನುಗಾರರ ಆಗ್ರಹ.ಯಾವುದೆ ರೀತಿ ಸೂಚನೆಯನ್ನು ನೀಡದ ಕೇಂದ್ರ ಸರಕಾರ ಬ್ಲೂ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಇತ್ತೀಚೆಗೆ ತೆಗೆದು ಹಾಕಿದೆ.ಅತ್ಯಂತ ದಹನ ಶೀಲತೆಯನ್ನು ಹೊಂದಿರುವ ಬ್ಲೂ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ತೆಗೆದು ಹಾಕಿರುವುದರಿಂದ ಬ್ಲೂ ಸೀಮೆಎಣ್ಣೆಯನ್ನು ಮಾರುಕಟ್ಟೆ ದರದಲ್ಲೆ ಖರೀದಿಸಬೇಕು.ಸಬ್ಸಿಡಿ ರೂಪದಲ್ಲಿ ವಿತರಿಸುತ್ತಿರುವ ವೈಟ್ […]

ಹೊಸಾಡು:ತಹಶೀಲ್ದಾರ್ ಭೇಟಿ,sಸ್ಥಳ ಪರಿಶೀಲನೆ

ಕುಂದಾಪುರ:ಬೈಂದೂರು ವಿಧಾನ ಸಭಾ ಕ್ಷೇತ್ರದ ಹೊಸಾಡು ಗ್ರಾಮದ ಕೇರಿಕೊಡ್ಲು ಸಂಪರ್ಕ ರಸ್ತೆಯನ್ನು ಅಭಿವೃದ್ಧಿಗೊಳಿಸುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗದವರು ನಿರಾಶಕ್ತಿ ತೋರಿಸಿದ್ದರಿಂದ ಬೇಸತ್ತ ಅಲ್ಲಿನ ನಿವಾಸಿಗಳು ಮುಂಬರುವ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಬಹಿಷ್ಕರಿಸಿ ಬ್ಯಾನರ್ ಅಳವಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಕುಂದಾಪುರ ತಹಶೀಲ್ದಾರ್ ಶೋಭಾ ಲಕ್ಷ್ಮೀ ಅವರು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರ ಜತೆ ಮಾತುಕತೆ ನಡೆಸಿದು.ಈ ಸಂದರ್ಭ ಆರ್.ಐ ರಾಘವೇಂದ್ರ ದೇವಾಡಿಗ,ಉಗ್ರಾಣಿ ಕುಶಲ ಪೂಜಾರಿ,ಹೊಸಾಡು ಪಂಚಾಯತ್ ಸಿಬ್ಬಂದಿ ಶಿವಾನಂದ,ಮಾಜಿ ಗ್ರಾ.ಪಂ ಸದಸ್ಯ ಸೀತಾರಾಮ […]

You cannot copy content of this page