ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಅಪ್ರತಿಮ ಸಾಧನೆ ಮೆರೆದ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು

ಹೆಮ್ಮಾಡಿ:ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ.ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2024 ಪರೀಕ್ಷೆಯಲ್ಲಿ ಕ್ರಮವಾಗಿ ಪ್ರಣವ್ ಅಡಿಗ 95.33 ಪರ್ಸಂಟೈಲ್( 97.12) ಪರ್ಸಂಟೈಲ್(ಭೌತಶಾಸ್ತ್ರ)ಆದಿತ್ಯ ಸಿ.ಚಂದನ್ 90.42 ಪರ್ಸಂಟೈಲ್,ಲಲನ್ ಪಿ. 90.21 ಪರ್ಸಂಟೈಲ್,ಪ್ರಜ್ವಲ್ ಎಸ್.ಪೂಜಾರಿ 89.12ಪರ್ಸಂಟೈಲ್,ರಜತ್ ಪೂಜಾರಿ 87.82 ಪರ್ಸಂಟೈಲ್,ಎನ್. […]

ಜೆ.ಇ.ಇ ಮೈನ್ ಫಲಿತಾಂಶ ಎಕ್ಸಲೆಂಟ್ ಕುಂದಾಪುರ ವಿದ್ಯಾರ್ಥಿಗಳು ಶ್ರೇಷ್ಠ ಸಾಧನೆ

ಕುಂದಾಪುರ:ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಾ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯಕ್ಕೆ ದಾರಿಯಾಗಲು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜನವರಿ 2024 ರಲ್ಲಿ ನಡೆದ ಜೆಇಇ ಮೈನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುದರ ಮೂಲಕ ಸಂಸ್ಥೆಗೆ ಕಿರ್ತಿ ತಂದಿದ್ದಾರೆ.ಸಂಸ್ಥೆಯಲ್ಲಿ ಜೆಇಇ ತರಬೇತಿ ಪಡೆದ 20 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ಶೇಕಡಾ 90ಕ್ಕಿಂತ ಅಧಿಕ ಅಂಕಗಳಿಸಿ ವಿಶೇಷ ಸಾಧನೆ ಗೈದಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ ಈಶಾ ಶೆಟ್ಟಿ 98.63, ಚಿರಾಗ್ ವಿನಾಯಕ ಮಹಲೆ 97.66, ಎಂ. ಸೃಜನ್ 95.82, ಗೌರವ್ […]

ಅಧ್ಯಕ್ಷರಾಗಿ ದಾಸ ಖಾರ್ವಿ ಆಯ್ಕೆ

ಕುಂದಾಪುರ:ಮಂಜುಶ್ರೀ ಫ್ರೆಂಡ್ಸ್ ಭಗತ್ ನಗರ ಕಂಚುಗೋಡು ಅದರ 2024-25 ರ ಸಾಲಿನ ಅಧ್ಯಕ್ಷರಾಗಿ ದಾಸ ಖಾರ್ವಿ ಹಾಗೂ ಗೌರವಾಧ್ಯಕ್ಷರಾಗಿ ವಿನೋದ್.ಜಿ ಖಾರ್ವಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ನಾಗರಾಜ.ಎಲ್ ಖಾರ್ವಿ,ಕಾರ್ಯದರ್ಶಿ ಶಿವ.ಬಿ ಖಾರ್ವಿ,ಕೋಶಾಧಿಕಾರಿಯಾಗಿ ಶಿವರಾಜ್.ವಿ ಖಾರ್ವಿ ಅವರು ಆಯ್ಕೆಯಾದರು.

You cannot copy content of this page