ಬಡಾಕೆರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಶ್ರೀಮನಹ್ಮಾ ಬ್ರಹ್ಮರಥೋತ್ಸವ

ಕುಂದಾಪುರ:ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ಬೈಂದೂರು ತಾಲೂಕಿನ ಪ್ರಸಿದ್ಧ ಬಡಾಕೆರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಶ್ರೀಮನಹ್ಮಾ ಬ್ರಹ್ಮರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.ಹಬ್ಬದ ಪ್ರಯುಕ್ತ ವಿಶೇಷ ಕಟ್ಟೆ ಪೂಜೆ ಹಾಗೂ ಪ್ರತಿ ಮನೆಯಲ್ಲಿ ದೀಪಾಲಂಕಾರ ರಂಗೋಲಿ ಹಾಕಿ ದೇವರನ್ನು ಬರಮಾಡಿಕೊಳ್ಳುತ್ತಾರೆ.ಕಟ್ಟಿ ಪೂಜೆ ಇಲ್ಲಿನ ವಿಶೇಷ ಆಕರ್ಷಣೆ ಬಿಂದುವಾಗಿದೆ.ಶ್ರೀ ಲಕ್ಷ್ಮೀ ಜನಾರ್ದನ ದೇವರ ರಥೋತ್ಸವ ಕಾರ್ಯಕ್ರಮದ ಪ್ರಯುಕ್ತ ದೇವರಿಗೆ ಅಲಂಕಾರ ಪೂಜೆ,ಹಣ್ಣುಕಾಯಿ,ವಿಶೇಷ ಪೂಜೆ ಸಮರ್ಪಣೆ,ಮಂಗಳಾರತಿ ಸೇವೆ,ತುಲಭಾ,ಪಂಚಕಜ್ಜಾಯ ನೈವೇದ್ಯ,ಚೂರ್ಣೋತ್ಸವ, ಮತ್ತು ಅನ್ನ ಸಂತರ್ಪಣೆ […]

ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ಸಾಧ್ಯತೆ

ಮಂಗಳೂರು:ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಪುತ್ತೂರಿನಲ್ಲಿ ಕಗ್ಗಂಟಾಗಿ ಪರಿಣಮಿಸಿದ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ವಿಚಾರ ಬಹುತೇಕ ಸುಖ್ಯಾಂತಗೊಳ್ಳುವತ್ತ ಸಾಗಿದೆ. ರಾಜ್ಯ ಹೈಕಮಾಂಡ್ ಅರುಣ್ ಪುತ್ತಿಲರಿಗೆ ಗೌರವಯುತ ಹುದ್ದೆ ನೀಡಲು ನಿರ್ಧರಿಸಿದೆ ಹಾಗೂ ಈ ಕುರಿತ ಮಾಹಿತಿಯನ್ನು ಅರುಣ್ ಪುತ್ತಿಲರವರಿಗೆ ರವಾನಿಸಿದೆ‌ ಎಂದು ತಿಳಿದು ಬಂದಿದೆ.ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ಪುತ್ತೂರು ನಲ್ಲಿ ಮತ್ತೆ ಬಿಜೆಪಿ ಪಕ್ಷ ಸೆಟೆದು ನಿಲ್ಲದೆ.ರಾಜ್ಯ ಬಿಜೆಪಿ ವರಿಷ್ಠರಾದ ಬಿ.ಎಸ್ ಯಡಿಯೂರಪ್ಪ,ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ,ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆವಿ ಮತ್ತು […]

ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ,ಕೋಟ್ಯಂತರ ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರು:ಸಮೀಪದ ಅಡ್ಯನಡ್ಕದಲ್ಲಿ‌ ನಡೆದಿದೆ.ಸುಮಾರು 2 ರಿಂದ 3 ಕೋಟಿ ರೂ. ನಗದು ಮತ್ತು ಬಂಗಾರ ಕಳ್ಳರ ಪಾಲಾಗಿದೆ.ಬುಧವಾರ ರಾತ್ರಿ 2.30 ರಿಂದ ಬೆಳಗ್ಗಿನ ಜಾವ 4 ಗಂಟೆಯಸುಮಾರಿಗೆ ನಡೆದಿರುವ ಶಂಕೆ ವ್ಯಕ್ತವಾಗಿದೆ.ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ ನಡೆದಿದ್ದು,ಕಿಟಕಿಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆನ್ನಲಾಗಿದೆ.ಸುಮಾರು 20 ವರುಷ ಹಳೆಯ ಕಟ್ಟಡದಲ್ಲಿ ಈ ಬ್ಯಾಂಕ್ ಇದ್ದು, ಬ್ಯಾಂಕ್ ನ ಸುತ್ತಲೂ ಕಾಡು-ಪೊದೆಗಳೆ ಆವರಿಸಿಕೊಂಡಿದೆ.ಯಾವುದೇ ಮುಂಜಾಗ್ರತೆ ಇಲ್ಲದ ಕಟ್ಟಡದಲ್ಲಿ ಬ್ಯಾಂಕ್‌ ಕಾರ್ಯ ನಿರ್ವಹಿಸುತ್ತಿದ್ದು, ಅಜಾಗರೂಕತೆಯೇ ಕಳ್ಳತನಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ […]

You cannot copy content of this page