ಹೆಮ್ಮಾಡಿ:ಜನತಾ ಆವಿಷ್ಕಾರ್ 2ಕೆ23 ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ:ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಜನತಾ ಆವಿಷ್ಕಾರ 2ಕೆ23 ಕಾರ್ಯಕ್ರಮದ ಅಂಗವಾಗಿ ವಿಜ್ಞಾನ ವಿಸ್ಮಯ,ವ್ಯವಹಾರ ಮೇಳ,ಜಾನಪದ ಹಬ್ಬ,ಚಿತ್ರ ಚಿತ್ತಾರ ಮತ್ತು ಭಾವ ಸಂಗಮ ಕಾರ್ಯಕ್ರಮ ಅದ್ದೂರಿಯಾಗಿ ಗುರುವಾರ ನಡೆಯಿತು.ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ ಅವರು ಜನತಾ ಆವಿಷ್ಕಾರ್ 2ಕೆ23 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಬಡವರ ಮಕ್ಕಳಿಗೆ ಸಂಪೂರ್ಣವಾಗಿ ಶಿಕ್ಷಣ ದೊರಕಿದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿದೆ.ಮಕ್ಕಳ ಬುದ್ದಿ ಶಕ್ತಿಗೆ ಅನುಗುಣವಾಗಿ ಶಿಕ್ಷಣವನ್ನು ನೀಡಲು ಶಿಕ್ಷಣ ಸಂಸ್ಥೆಗಳು ಪ್ರಯತ್ನಿಸಬೇಕು.ತಮ್ಮ ಪ್ರತಿಭೆಯನ್ನು ಹೊರಗೆ ತರಲು […]

ನ.09 ರಂದುಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜನತಾ ಆವಿಷ್ಕಾರ್ 2023 ವಿಶೇಷ,ವಿನೂತನ ಕಾರ್ಯಕ್ರಮ.

ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ನ.9 ಗುರುವಾರ ದಂದು ಜನತಾ ಆವಿಷ್ಕಾರ್2023 (ವಿಜ್ಞಾನ-ವ್ಯವಹಾರ-ಸಾಂಸ್ಕ್ರತಿಕ ಸಂಗಮ) ವೈಭವದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ವೈಶಿಷ್ಟ್ಯಗಳು:ವ್ಯವಹಾರ ಮೇಳ:ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನ ಹಾಗೂ ಮಾರ್ಕೆಟಿಂಗ್ ಕೌಶಲ್ಯ ಬೆಳೆಸುವ ಉದ್ದೇಶದಿಂದ,ವಿಶಾಲವಾದ ಜನತಾ ಕ್ರೀಡಾಂಗಣದಲ್ಲಿ ತೆರೆದ 30 ಮಳಿಗೆಗಳಮೂಲಕ ಜನತಾ ವಿದ್ಯಾರ್ಥಿಗಳ ವ್ಯವಹಾರ ಮೇಳ.ಜಾನಪದ ಹಬ್ಬ:ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸಾಮೂಹಿಕ ಜಾನಪದ ನೃತ್ಯ ಸ್ಪರ್ಧೆ. ವಿಜ್ಞಾನ ವಿಸ್ಮಯ:ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ […]

ಮಕ್ಕಳ ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ,ಸಾರ್ವಜನಿಕರಿಂದ ಆಕ್ರೋಶ

ಕುಂದಾಪುರ:ಹೇರಿಕುದ್ರು ಮಹಾಗಣಪತಿ ಯಕ್ಷಗಾನ ಕಲಾ ಮಂಡಳಿ ಹಮ್ಮಿಕೊಂಡಿರುವ ಮಕ್ಕಳ ಯಕ್ಷಗಾನ ಸಪ್ತಾಹದಲ್ಲಿ ಶನಿವಾರ ರಾತ್ರಿ ಪ್ರದರ್ಶನಕ್ಕೆ ಅಡ್ಡಿ ಉಂಟುಮಾಡಿದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.ಪ್ರದರ್ಶನದ ನಡುವೆ ಯಕ್ಷಗಾನ ಸಂಘಟಕರು ಅನಿವಾರ್ಯವಾಗಿ ಪ್ರದರ್ಶನ ನಿಲ್ಲಿಸುವ ಪರಿಸ್ಥಿತಿ ಎದುರಾಗಿದ್ದ ಘಟನೆ ನಡೆದಿದೆ. ಸಾರ್ವಜನಿಕ ದೂರಿನ ಹಿನ್ನೆಲೆ ಯಲ್ಲಿ ಪೊಲೀಸರು ಯಕ್ಷಗಾನಪ್ರದರ್ಶನ ನಿಲ್ಲಿಸುವಂತೆ ತಿಳಿಸಿದ್ದರಿಂದ ಅನಿವಾರ್ಯ ಕಾರಣದಿಂದ ಯಕ್ಷಗಾನ ಪ್ರದರ್ಶನ ನಿಲ್ಲಿಸಲಾಗಿದೆ.ಯಕ್ಷಗಾನ ವೇದಿಕೆಯಿಂದ ಚಿಣ್ಣರು ತೆರವು ಆಗಬೇಕೆಂದಾಗ ಪ್ರದರ್ಶನ ನೀಡುತ್ತಿದ್ದ ಮಕ್ಕಳು ಆಚ್ಚರಿ ಗೊಳಗಾದರು.ನಂತರ ಸಭಿಕರಿಗೆ ನಮಿಸಿ ವೇದಿಕೆ ತೆರವು ಗೊಳಿಸಿದರು. […]

You cannot copy content of this page