ಹೆಮ್ಮಾಡಿ:ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಸಮಾರಂಭ,ಖೇಲೋ ಜನತಾ 2023 ಉದ್ಘಾಟನೆ

ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಖೇಲೋ ಜನತಾ ವಾರ್ಷಿಕ ಕ್ರೀಡಾಕೂಟ- 2023 ಕಾರ್ಯಕ್ರಮ ಗುರುವಾರ ಅದ್ದೂರಿಯಾಗಿ ನಡೆಯಿತು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಪ್ರಿನ್ಸಿಪಾಲ್ ಗಣೇಶ್ ಮೊಗವೀರರವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ಕಾಲೇಜಿನ ಕ್ರೀಡಾ ಚಟುವಟಿಕೆಗಳ ಬಗ್ಗೆ ವಿವರಿಸಿದರು.ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ಶೆಟ್ಟಿ ಆವರು ಗೌರವ ರಕ್ಷೆಯನ್ನು ಸ್ವೀಕರಿಸಿ,ಕ್ರೀಡಾಜ್ಯೋತಿಯನ್ನು ಬೆಳಗಿಸಿ ಮಾತನಾಡಿ, ವಿದ್ಯಾರ್ಥಿ ಪ್ರತಿಭೆಗಳಿಗೆ ಕ್ರೀಡಾಕೂಟಗಳು ಅದ್ಭುತವಾದ ವೇದಿಕೆಯಾಗಿದೆ ಜನತಾ ಪದವಿಪೂರ್ವ ಕಾಲೇಜಿನ ಕ್ರೀಡಾ […]

ಹಕ್ಲಾಡಿ:ಗುರುಗಳನ್ನು ಗೌರವಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು-ಸಾಹಿತಿ ಕೆ.ರಘುರಾಮ ಶೆಟ್ಟಿ

ಕುಂದಾಪುರ:ಹಕ್ಲಾಡಿ ಸರಕಾರಿ ಪ್ರೌಢಶಾಲೆಯ 1981-82 ರ ಬ್ಯಾಚ್‍ನ ಹಳೆ ವಿದ್ಯಾರ್ಥಿಗಳ ವತಿಯಿಂದ ಮಿತ್ರ ಸಂಗಮ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಹಕ್ಲಾಡಿ ಪ್ರೌಢಶಾಲೆಯಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು.ಸಾಹಿತಿ ಹಾಗೂ ಪ್ರಸಂಗಕರ್ತರಾದ ನಿವೃತ್ತ ಶಿಕ್ಷಕ ಕೆ.ರಘುರಾಮ ಶೆಟ್ಟಿ ಉದ್ಘಾಟಿಸಿ ಮಾತನಾಡಿ,ತಂದೆ ತಾಯಿಯನ್ನು ಗೌರವ ಭಾವನೆಯಿಂದ ನೋಡಿದಂತೆ ಗುರುಗಳನ್ನು ಸಹ ಗೌರವಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು.ಗುರುಗಳು ಹೇಳಿದಂತಹ ವಿಚಾರಗಳನ್ನು ನಿತ್ಯವೂ ಅನುಷ್ಠಾನ ಮಾಡುವುದರಿಂದ ಉತ್ತಮವಾದ ಅಂಕಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.ಒಂದೆ ಶಾಲೆಯಲ್ಲಿ ಒಟ್ಟಾಗಿ ಕಲಿಯುತ್ತಿದ್ದ ವಿದ್ಯಾರ್ಥಿಗಳು ಸರಿ ಸುಮಾರು 42 […]

ಕುಂಭಾಶಿ:ಶ್ರಾವಣ ಶಾಸ್ತಾರ ಮಿತ್ರ ಮಂಡಳಿ ಉದ್ಘಾಟನೆ

ಕುಂದಾಪುರ:ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಆಡಳಿತಕ್ಕೆ ಒಳಪಟ್ಟಿರುವ ಕುಂಭಾಶಿ ಶ್ರೀ ನಾಗಾಚಲ ಅಯ್ಯಪ್ಪ ಸ್ವಾಮಿ ಮತ್ತು ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನ ಅದರ ಆಶ್ರಯದಲ್ಲಿ,ಶ್ರಾವಣ ಶಾಸ್ತಾರ ಮಿತ್ರ ಮಂಡಳಿಯು ಶುಭದಿನವಾದ ವಿಜಯದಶಮಿಯ ಸಂಧ್ಯಾ ಕಾಲದಲ್ಲಿ 5:00ಗೆ ನಾಗಾಚಲ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಬಡಾಕೇರೆ ನಾಗಪಾತ್ರಿಗಳಾದ ವೇ.ಮೂ.ಲೋಕೇಶ ಅಡಿಗ ಮತ್ತು ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀ ಶಾರದಾ ಪೀಠಮ್ ಶೃಂಗೇರಿ,ಇವರ ಮಾರ್ಗ ದರ್ಶನದಲ್ಲಿ ಶ್ರೀಮತಿ ಅಮಿತಾ ಅರುಣ್ ಕಲ್ಗುಜ್ಜಿಕರ್ ಸಹಕಾರದೊಂದಿಗೆ ಅತ್ಯಂತ ಭಕ್ತಿ ಪೂರ್ವಕವಾಗಿ […]

You cannot copy content of this page