ತಲ್ಲೂರು:ಕಾಂಗ್ರೆಸ್ ಪಕ್ಷದ ಮುಖಂಡರಾದ ಶೇಖರ್ ಪೂಜಾರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ
ಕುಂದಾಪುರ:ರಾಜಕೀಯ ಜೀವನದಲ್ಲಿ ಯಾವುದೇ ರೀತಿಯ ಪದವಿಯನ್ನು ಬಯಸದಿರುವ ಶೇಖರ್ ಪೂಜಾರಿ ತಲ್ಲೂರು ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರಾಗಿದ್ದಾರೆ ಅವರ ಪಕ್ಷ ನಿಷ್ಠೆ ಇತರರಿಗೂ ಪ್ರೇರಣೆ ಆಗಿರುವಂತಹದ್ದು.ಸಾಮಾಜಿಕ ಮನೋಭಾವದಿಂದ ಕೆಲಸವನ್ನು ಮಾಡುತ್ತಿರುವ ಅವರ ಅಕಾಲಿಕ ನಿಧನದಿಂದ ಪಕ್ಷಕ್ಕೆ ಮಾತ್ರವಲ್ಲದೆ ಸಮಾಜಕ್ಕೂ ನಷ್ಟವಾಗಿದೆ ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.ತಲ್ಲೂರು ಮೂರ್ತೇದಾರ ಸಭಾಭವನದಲ್ಲಿ ಭಾನುವಾರ ನಡೆದ ನುಡಿನಮನ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧರಾದ ಕಾಂಗ್ರೆಸ್ ಪಕ್ಷದ ಮುಖಂಡ ಆಟೋ ಚಾಲಕ ಶೇಖರ ಪೂಜಾರಿ ಅವರ ಭಾವ […]



























































































































































































































































































































































































































































































































































































































































































































































































































































































































































































































































































































































































































































































































































































































































































