ಅ.7 ರಂದು ಶ್ರೀಗುಹೇಶ್ವರ ದೇವಳದಲ್ಲಿ ಅಷ್ಟಮಂಗಲ ಪ್ರಶ್ನೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪುರಾಣ ಪ್ರಸಿದ್ಧ ಗುಜ್ಜಾಡಿ ಗ್ರಾಮದ ಕೊಡಪಾಡಿಯಲ್ಲಿರುವ ಶ್ರೀ ಗುಹೇಶ್ವರ ದೇವಾಲಯವು ಸಾವಿರಾರು ವರ್ಷಗಳ ಇತಿಹಾಸವನ್ನುಳ್ಳ ದೇವಾಲಯಗಳಲ್ಲಿ ಒಂದಾಗಿದೆ.ಪಡುವಣ ಕಡಲಿನಿಂದ ಆರಂಭಗೊಂಡು ಸೌಪರ್ಣಿಕಾ ನದಿಯಿಂದ ಸುತ್ತುವರಿಯಲ್ಪಟ್ಟ ಗಂಗೊಳ್ಳಿ,ಗುಜ್ಜಾಡಿ,ತ್ರಾಸಿ ಮತ್ತು ಹೊಸಾಡು ಈ ನಾಲ್ಕು ಗ್ರಾಮಗಳ ಗ್ರಾಮದೇವರಾದ ಶ್ರೀ ಗುಹೇಶ್ವರ ಸನ್ನಿಧಾನದಲ್ಲಿ ಜೀರ್ಣೋದ್ಧಾರ ಅಂಗವಾಗಿ ಕೇರಳದ ಪ್ರಸಿದ್ಧ ದೈವಜ್ಞರಾದ ಶ್ರೀ ನಾರಾಯಣ ನಂಬೂದಿರಿ ಕೈಮುಕ್ಕು ಹಾಗೂ ಇತರ ದೈವಜ್ಞರ ಸಹಕಾರದೊಂದಿಗೆ ಅಷ್ಟಮಂಗಲ ಪ್ರಶ್ನೆಯು ಅ.7 ರಂದು ಶನಿವಾರ ದಿಂದ ಆರಂಭಗೊಂಡು ಅ.09 ರ ಸೋಮವಾರ […]

ದೇವಾಡಿಗ ಅಕ್ಷಯ ಕಿರಣ ಸೇವಾ ಪೌಂಡೇಶನ್ 170ನೇ ಸೇವಾಯಜ್ಞ

ಕುಂದಾಪುರ: ನೊಂದವರ ಬಾಳಿಗೆ ಬೆಳಕಾಗುತ್ತಿರುವ ದೇವಾಡಿಗ ಅಕ್ಷಯ ಕಿರಣದ ವತಿಯಿಂದ169 ನೆ ಸೇವಾಕಾರ್ಯದ ಅಂಗವಾಗಿ ಮುಂಬೈನ ಕಾಂದಿವಿಲಿಯಲ್ಲಿ ಕ್ಯಾನ್ಸರ್ ನಿಂದ ಬಳಲುತ್ತಿರುವ ಶ್ರೀನಿವಾಸ್ ದೇವಾಡಿಗರ ಮನೆಗೆ ತೆರಳಿ 40,000/- ಸಹಾಯ ಧನವನ್ನು ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಮುಂಬೈನ ಸೇವಾದಾರರುಗಳಾದ ಶ್ರೀ ಅಶೋಕ್ ದೇವಾಡಿಗ, ಪೋವಾಯಿ, ಪರಮೇಶ್ವರ್ ದೇವಾಡಿಗ, ನಾಯ್ಕ್ ನಕಟ್ಟೆ, ದಯಾನಂದ ದೇವಾಡಿಗ ನೆರೂಲ್, ವಿಠ್ಠಲ್ ದೇವಾಡಿಗ, ಅಂಧೇರಿ,ಗಣೇಶ್ ಎಸ್. ಬ್ರಹ್ಮಾವರ್ ಮತ್ತು ಸ್ಥಳೀಯರಾದ ಭಾಸ್ಕರ್ ದೇವಾಡಿಗರು ಮತ್ತು ವನಿತಾ ದೇವಾಡಿಗರು ಉಪಸ್ಥಿತರಿದ್ದರು. 170 ನೇ ಸೇವಾ ಕಾರ್ಯದ […]

ಹೆಮ್ಮಾಡಿ:ಲಾರಿ ಮತ್ತು ಟೆಂಪೊ ಮಾಲೀಕರ ಸಂಘದ ಅಂತ್ಯ

ಕುಂದಾಪುರ:ನಮ್ಮ ಸಂಘಟನೆಯ ಕೂಗು ರಾಜ್ಯಕ್ಕೆ ಮುಟ್ಟಿದೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು ಸಂಧಾನಕ್ಕೆ ಅಧಿಕಾರಿಗಳು ಒಪ್ಪಿದ್ದಾರೆ ಸಾಕಷ್ಟು ಚರ್ಚೆ ಕೂಡ ಆಗಿದೆ.ನಮ್ಮ ಬೇಡಿಕೆಗೆ ಜಿಲ್ಲಾಡಳಿತ ಸ್ಪಂದಿಸಿದ್ದರಿಂದ ಮುಷ್ಕರದ ಅಂಗವಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ ಲಾರಿಗಳನ್ನು ತೆರವು ಗೊಳಿಸಲಾಗುವುದು ಎಂದು ಲಾರಿ ಮತ್ತು ಟೆಂಪೊ ಮಾಲೀಕರು ಮತ್ತು ಚಾಲಕರ ಸಂಘ ಬೈಂದೂರು ವಲಯದ ಜಂಟಿ ಅಧ್ಯಕ್ಷ ದಿವಾಕರ ಶೆಟ್ಟಿ ನೈಲಾಡಿ ಹೇಳಿದರು. ಲಾರಿ ಮತ್ತು ಟೆಂಪೊ ಮಾಲೀಕರು ಮತ್ತು ಚಾಲಕರ ಸಂಘ […]

You cannot copy content of this page