ಹೆಮ್ಮಾಡಿ:ಕಟ್ಟಡ ನಿರ್ಮಾಣ ಕಾರ್ಯ ಸಹಿತ ತೋಟದ ಕೆಲಸಗಳು ಸಹ ನಡೆಯದಂತಹ ಪರಿಸ್ಥಿತಿ ಉದ್ಭವವಾಗಿದೆ-ಬಿ.ಎಂ ಸುಕುಮಾರ್ ಶೆಟ್ಟಿ
ಕುಂದಾಪುರ:ಕಠಿಣವಾದ ಕಾನೂನನ್ನು ಜಿಲ್ಲೆಯಲ್ಲಿ ಜಾರಿ ಮಾಡಿರುವುದರಿಂದ ಲಾರಿ ಮಾಲೀಕರು ಮತ್ತು ಚಾಲಕರಿಗೆ ಬಹಳಷ್ಟು ತೊಂದರೆ ಆಗಿದ್ದು ಕಟ್ಟಡ ನಿರ್ಮಾಣ ಕಾರ್ಯ ಸಹಿತ ತೋಟದ ಕೆಲಸಗಳು ಸಹ ನಡೆಯದಂತಹ ಪರಿಸ್ಥಿತಿ ಉದ್ಭವವಾಗಿದೆ.ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು.ಲಾರಿ ಮತ್ತು ಟೆಂಪೊ ಮಾಲೀಕರು ಹಾಗೂ ಚಾಲಕರ ಸಂಘ ಬೈಂದೂರು ವಲಯದ ವತಿಯಿಂದ ಹೆಮ್ಮಾಡಿಯಲ್ಲಿ ನಡೆಯುತ್ತಿರುವ 5ನೇ ದಿನದ ಕಟ್ಟಡ ಸಾಮಾಗ್ರಿ ಸಾಗಾಟದ ವಾಹನಗಳ […]






























































































































































































































































































































































































































































































































































































































































































































































































































































































































































































































































































































































































































































































































































































































































































