ಎಂಎಲ್ಎ ಟಿಕೆಟ್ ಕೊಡಿಸುದಾಗಿ ವಂಚನೆ:ಚೈತ್ರಾ ಕುಂದಾಪುರ ಅರೆಸ್ಟ್
ಬೈಂದೂರು:2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬೈಂದೂರು ಕ್ಷೇತ್ರದ ಟಿಕೆಟ್ ಕೊಡಿಸುದಾಗಿ ಸಮಾಜ ಸೇವಕ ಉದ್ಯಮಿ ಗೋವಿಂದ ಬಾಬು ಪೂಜಾರಿ ಎನ್ನುವ ವ್ಯಕ್ತಿಯೊಬ್ಬರಿಗೆ ಬರೊಬ್ಬರಿ 7. ಕೋಟಿ.ರೂ ವಂಚನೆ ಮಾಡಿರುವ ಪ್ರಕರಣದಡಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಡೆಯುತ್ತಿದ್ದ ರಾಜಕೀಯ ಬೆಳವಣಿಗೆಯ ಲಾಭಾಂಶವನ್ನು ಬಳಸಿಕೊಳ್ಳಲು ಮುಂದಾಗಿದ್ದ ಚೈತ್ರ ಕುಂದಾಪುರ ಮತ್ತು ತಂಡ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಅವರಿಗೆ ಸುಳ್ಳು ಭರವಸೆಗಳನ್ನು ನೀಡಿ ಬೈಂದೂರು ಕ್ಷೇತ್ರದ […]



























































































































































































































































































































































































































































































































































































































































































































































































































































































































































































































































































































































































































































































































































































































































































