-
Team Kundapur Times / 2 years
- 0
- 1 min read
ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು,ಸಮೂಹ ಸಂಪನ್ಮೂಲ ಕೇಂದ್ರ ಹೆಮ್ಮಾಡಿ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಕಿರಿಯ,ಹಿರಿಯ ಮತ್ತು ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ ಶನಿವಾರ ಅದ್ದೂರಿಯಾಗಿ ನಡೆಯಿತು. ನಿವೃತ್ತ ಮುಖ್ಯೋಪಾಧ್ಯಾಯರಾದ ಶಂಕರ ಮಡಿವಾಳ ಅವರು ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ,ಪುಟ್ಟ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತಲು ಪ್ರತಿಭಾ ಕಾರಂಜಿ ಅಂತಹ ಸ್ಪರ್ಧೆಗಳು ಉತ್ತಮವಾದ […]