ಭರತ್ ಶೆಟ್ಟಿ ಅವರಿಗೆ ಕರುನಾಡ ಚೇತನ ಪುರಸ್ಕಾರ

ಕುಂದಾಪುರ:ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಕನಕ ಅಧ್ಯಯನ ಪೀಠದಲ್ಲಿ ನಡೆದ ಧಾರವಾಡ ನುಡಿ ಸಡಗರ ಮಹಾನ್ ಸಮಾರಂಭದಲ್ಲಿ ಕುಂದಾಪುರ ತಾಲೂಕಿನ ನಿವಾಸಿ ಧರ್ಮಗಂಗೋತ್ರಿ ಭರತ್ ಕುಮಾರ್ ಶೆಟ್ಟಿ ಕೊಲ್ಲೂರು ಅವರಿಗೆ ಕರುನಾಡು ಚೇತನ ಪುರಸ್ಕಾರ ನೀಡಿ ಗೌರವಿಸಲಾಯಿತು.

ರಾಮ ಮಂದಿರ ಉದ್ಘಾಟನೆಗೆ ಮೂಹೂರ್ತ ಫಿಕ್ಸ್,ಜನವರಿ ತಿಂಗಳಲ್ಲಿ ಉದ್ಘಾಟನೆ ಸಾಧ್ಯತೆ

ಬೆಂಗಳೂರು:ಹಿಂದೂಗಳ ಕನಸಾದ ಅಯ್ಯೋಧ್ಯ ಶ್ರೀರಾಮ ದೇವರ ಮಂದಿರ ನಿರ್ಮಾಣಕ್ಕೆ ಮೂಹೂರ್ತ ಫಿಕ್ಸ್ ಆಗಿದ್ದು ಮುಂದಿನ ವರ್ಷ ಜನವರಿ 22 ರಂದು ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ.ಅಯೋಧ್ಯೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ, ರಾಮ್ ಲಲ್ಲಾ ಅವರನ್ನ ಜನವರಿ 22, 2024ರಂದು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇವಾಲಯವನ್ನು ಉದ್ಘಾಟಿಸಲಿದ್ದಾರೆ ಎಂದು ಸಭೆಯಲ್ಲಿ ನಿರ್ಣಯಿಸಲಾಗಿದ್ದು. ಅಯೋಧ್ಯೆಯಲ್ಲಿ ಭಗವಾನ್ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನಿರಂತರವಾಗಿ ನಡೆಯುತ್ತಿರುವ ಸಭೆಯಲ್ಲಿ […]

ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಉದ್ಘಾಟನಾ ಸಮಾರಂಭ

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು,ಸಮೂಹ ಸಂಪನ್ಮೂಲ ಕೇಂದ್ರ ಹೆಮ್ಮಾಡಿ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಕಿರಿಯ,ಹಿರಿಯ ಮತ್ತು ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ ಶನಿವಾರ ಅದ್ದೂರಿಯಾಗಿ ನಡೆಯಿತು. ನಿವೃತ್ತ ಮುಖ್ಯೋಪಾಧ್ಯಾಯರಾದ ಶಂಕರ ಮಡಿವಾಳ ಅವರು ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ,ಪುಟ್ಟ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತಲು ಪ್ರತಿಭಾ ಕಾರಂಜಿ ಅಂತಹ ಸ್ಪರ್ಧೆಗಳು ಉತ್ತಮವಾದ […]

You cannot copy content of this page