ನಾಗಾನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ

ಕುಂದಾಪುರ:ಧನ,ಧಾನ್ಯ ಉಳ್ಳವರು ಸಾಮಾಜಿಕ ಮನೋಭಾವ ಬೆಳೆಸಿಕೊಂಡು ಸಮಾಜದಲ್ಲಿನ ಅಶಕ್ತರ ಕಷ್ಟಗಳಿಗೆ ಸ್ಪಂದನೆ ಮಾಡುವ ಗುಣಗಳನ್ನು ರೂಢಿಸಿಕೊಂಡಾಗ ಮಾತ್ರ ಜೀವನ ಸಾರ್ಥಕತೆಯನ್ನು ಹೊಂದುತ್ತದೆ.ಇಂದಿನ ಮನುಷ್ಯನ ಜೀವನವು ಹಣದ ಬಲದ ಮೇಲೆ ನಿಂತ್ತಿರುವುದು ಅಪಾಯಕಾರಿ ಆಗಿದೆ ಇದು ದೇವರ ಮೇಲಿನಾ ಭಕ್ತಿ ಮೇಲೆ ಪರಿಣಾಮವನ್ನು ಕೂಡ ಬೀರಿದೆ ಎಂದು ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ,ಮುಂಬೈ ಅಧ್ಯಕ್ಷ ರಾಜು ಎಮ್ ಮೆಂಡನ್ ಅಭಿಪ್ರಾಯ ಪಟ್ಟರು.ಬೈಂದೂರು ತಾಲೂಕಿನ ಮರವಂತೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ನಡೆದ ನಾಗರ ಪಂಚಮಿ ಉತ್ಸವದ ಪ್ರಯುಕ್ತ […]

ಕಟ್ ಬೇಲ್ತೂರು ಪಂಚಾಯತ್ ಉಪಾಧ್ಯಕ್ಷರಾಗಿ ರಾಮ ಶೆಟ್ಟಿ ಬಾಳಿಕೆರಿ ಆಯ್ಕೆ

ಕುಂದಾಪುರ:ಕಟ್ ಬೇಲ್ತೂರು ಗ್ರಾಮ ಪಂಚಾಯತಿಯ ನೂತನ ಉಪಾಧ್ಯಕ್ಷರಾಗಿ ಶ್ರೀ ರಾಮ ಶೆಟ್ಟಿ ಬಾಳಿಕೆರಿ ಅವರು ಆಯ್ಕೆಯಾಗಿದ್ದಾರೆ.ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು,ಅಭಿವೃದ್ಧಿ ಕಾರ್ಯ ಸಹಿತ ಸಾಮಾನ್ಯ ಜನರ ಕಷ್ಟಕ್ಕೆ ಸ್ಪಂದನೆ ಮಾಡಲಾಗುವುದೆಂದ ಕಟ್ ಬೇಲ್ತೂರು ಪಂಚಾಯತ್ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಶ್ರೀರಾಮ ಶೆಟ್ಟಿ ಅವರು ತಮ್ಮ ಮನದ ಇಂಗಿತವನ್ನು ಹಂಚಿಕೊಂಡಿದ್ದಾರೆ.ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಶ್ರೀರಾಮ ಶೆಟ್ಟಿ ಬಾಳಿಕೆರಿ ಅವರಿಗೆ ದೇವಲ್ಕುಂದ ಗ್ರಾಮಸ್ಥರು ಹಾಗೂ ಬಾಳಿಕೆರಿ,ಜಾಡಿ ಫ್ರೆಂಡ್ಸ್ ಸರ್ವ ಸದಸ್ಯರು ಮತ್ತು ಹರೆಗೋಡು,ಕಟ್ ಬೇಲ್ತೂರು ಗ್ರಾಮಸ್ಥರು ಮತ್ತು ಕೆಂಚನೂರು ಹಾಗೂ ಹಾಲಾಡಿ ಮನೆ […]

ಆಗಸ್ಟ್ 21.ರಂದು ಶ್ರೀ ನಾಗಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

ಕುಂದಾಪುರ:ಹೊಸಾಡು ಗ್ರಾಮದ ಅರಾಟೆ –ಮುಳ್ಳಿಕಟ್ಟೆ ಶ್ರೀ ನಾಗಕನಿಕಾ ಪರಮೇಶ್ವರಿ ದೇವಸ್ಥಾನ ಹಣಿಮಕ್ಕಿಯಲ್ಲಿ ಆಗಸ್ಟ್ 21 ರಂದು ಸೋಮವಾರ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಾಗರ ಪಂಚಮಿ ಹಬ್ಬ ಜರುಗಲಿದೆ.ನಾಗರ ಪಂಚಮಿ ಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾಭಿಷೇಕ,ಮಂಗಳಾರತಿ ಹಾಗೂ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆ ತನಕ ಪ್ರಸಾದ ವಿತರಣೆ ನಡೆಯಲಿದೆ.ದೇವಸ್ಥಾನದಲ್ಲಿ ನಡೆಯಲಿರುವ ದೇವತಾ ಕಾರ್ಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಳದವರು ಕೇಳಿಕೊಂಡಿದ್ದಾರೆ. (ಹೊಸಾಡು ಗ್ರಾಮದ ಅರಾಟೆ –ಮುಳ್ಳಿಕಟ್ಟೆ […]

You cannot copy content of this page