ಗುಜ್ಜಾಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ತಮ್ಮಯ್ಯ ದೇವಾಡಿಗ ಆಯ್ಕೆ

ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ತಮ್ಮಯ್ಯ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ.ಬಿಜೆಪಿ ಪಕ್ಷದ ಬೆಂಲಿತ ಅಭ್ಯರ್ಥಿ ನಾಗರತ್ನ ಖಾರ್ವಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.16 ಸದಸ್ಯರೊಳಗೊಂಡ ಗುಜ್ಜಾಡಿ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಪಕ್ಷದ 11 ಸದಸ್ಯರು,ಬಿಜೆಪಿ ಪಕ್ಷದ 04 ಸದಸ್ಯರು ಹಾಗೂ 01 ಪಕ್ಷೇತರ ಅಭ್ಯರ್ಥಿ ಇದ್ದಾರೆ.ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ನಾಗರತ್ನ ಖಾರ್ವಿ ಅವರಿಗೆ ಬಿಜೆಪಿ ಬೆಂಬಲ ನೀಡಿದ್ದರಿಂದ ಪ್ರತಿಸ್ಪರ್ಥಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಂತಿ ವಿರುದ್ಧ 08 ಸಮಬಲದ […]

ಗೋ ಶಾಲೆ ನಿರ್ಮಾಣಕ್ಕೆ ಗೋ ಪ್ರೇಮಿಗಳ ಆಗ್ರಹ

ಕುಂದಾಪುರ:ಬೈಂದೂರು ವಿಧಾನಸಭೆ ಕ್ಷೇತ್ರದ ವ್ಯಾಪ್ತಿ ಪ್ರದೇಶವಾದ ಹೊಸಾಡು,ನಾವುಂದ,ಮರವಂತೆ,ಬಾರಂದಾಡಿ,ಗಂಗೊಳ್ಳಿ ಸೇರಿದಂತೆ ನಾನಾ ಕಡೆಗಳಲ್ಲಿ ಬೀಡಾಡಿ ಗೋವುಗಳ ಸಂಖ್ಯೆ ಅಧಿಕವಾಗಿದೆ.ರಾತ್ರಿ ಸಮಯದಲ್ಲಿ ಗದ್ದೆಗಳಿಗೆ ದಾಳಿ ಮಾಡುವ ಬೀಡಾಡಿ ಗೋಗಳು ರೈತರಿಗೆ ಉಪದ್ರಕಾರಿಯಾಗಿ ಪರಿಣಮಿಸಿವೆ.ಬೀಡಾಡಿ ಗೋವುಗಳಿಂದ ಆಗುತ್ತಿರುವ ತೊಂದರೆಯನ್ನು ನಿಯಂತ್ರಣಕ್ಕೆ ತರಲು ಗೋ ಶಾಲೆ ನಿರ್ಮಾಣ ಮಾಡಬೇಕ್ಕೆನ್ನುವುದು ಸ್ಥಳೀಯರ ಬೇಡಿಕೆ ಆಗಿದೆ. (ರಾತ್ರಿ ಹಗಲೆನ್ನದೆ ಭತ್ತದ ಗದ್ದೆಗಳಿಗೆ ದಾಳಿ ಮಾಡುವ ಬೀಡಾಡಿ ಗೋಗಳಿಂದ ತೊಂದರೆ ಆಗುತ್ತಿದೆ ಎಂಬುದು ರೈತರ ಅಳಲು) ಜಾನುವಾರು ಸಾಗಾಣಿಕೆಯಲ್ಲಿ ರೈತರು ನಿರುತ್ಸಾಹ ತೋರ್ಪಡಿಸುತ್ತಿದ್ದರಿಂದ ಗೋವುಗಳು ಬೀದಿ ಪಾಲಾಗಿದ್ದು,ಇತ್ತೀಚಿನ […]

ನಾಡ ಪಂಚಾಯತ್ ಅಧ್ಯಕ್ಷರಾಗಿ ಪಾರ್ವತಿ ಮೊಗವೀರ ಆಯ್ಕೆ

ಬೈಂದೂರು:ನಾಡ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಪಾರ್ವತಿ ಮೊಗವೀರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರಥ್ವಿಶ್ ಶೆಟ್ಟಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜಿಪಿ ಪಕ್ಷದ ಅಧಿಕೃತ ಅಭ್ಯರ್ಥಿ ಪ್ರಥಿಶ್ ಶೆಟ್ಟಿ ಹಾಗೂ ಬಂಡಾಯ ಅಭ್ಯರ್ಥಿ ಶ್ರೀಧರ ದೇವಾಡಿಗ ಸ್ಪರ್ಧೆ ಮಾಡಿದ್ದರು.19 ಸದಸ್ಯರೊಳಗೊಂಡ ನಾಡ ಪಂಚಾಯತಿಯಲ್ಲಿ 14 ಜನ ಬಿಜೆಪಿ ಸದಸ್ಯರು,03 ಜನ ಕಾಂಗ್ರೆಸ್ ಸದಸ್ಯರು ಹಾಗೂ 02 ಜನ ಕಮ್ಯುನಿಸ್ಟ್ ಪಕ್ಷದ ಸದಸ್ಯರಿದ್ದಾರೆ.ಒಬ್ಬ ಪಂಚಾಯತ್ ಸದಸ್ಯೆ ಗೈರಾಗಿದ್ದರಿಂದ ಪ್ರಥ್ವಿಶ್ ಶೆಟ್ಟಿ […]

You cannot copy content of this page