ಸಮುದ್ರದಲ್ಲಿ ನಾಪತ್ತೆ ಆಗಿದ್ದ,ಸತೀಶ್ ಖಾರ್ವಿ ಶವ ಪತ್ತೆ
ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಕಡಲ ತೀರದ ಬಳಿ ಸೋಮವಾರ ನಾಡದೋಣಿ ಮೂಲಕ ಮೀನುಗಾರಿಕೆ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ ಕಡಲ ಅಲೆಯ ಅಬ್ಬರಕ್ಕೆ ದೋಣಿ ಮಗುಚಿದ ಪರಿಣಾಮ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ (30) ಅವರ ಮೃತ ದೇಹ ಕೊಡೇರಿ ಬಂದರು ಸಿವಾಕ್ ಬಳಿ ಮಂಗಳವಾರ ರಾತ್ರಿ ಪತ್ತೆ ಆಗಿದೆ.ನಾಡದೋಣಿ ಮೂಲಕ ಮೀನುಗಾರಿಕೆಯಲ್ಲಿ ತೊಡಗಿಕೊಂಡು ದಡಕ್ಕೆ ಮರಳಿ ಬರುತ್ತಿರುವ ಸಂದರ್ಭದಲ್ಲಿ ಅಲೆಯ ಹೊಡೆತಕ್ಕೆ ದೋಣಿ ಮಗುಚಿ ಬಿದ್ದದರಿಂದ ದೋಣಿಯಲ್ಲಿದ್ದ 7 ಜನರ ಮೀನುಗಾರರ ಪೈಕಿ 5 ಜನ […]



























































































































































































































































































































































































































































































































































































































































































































































































































































































































































































































































































































































































































































































































































































































































































