ಹೆನ್ನಾಬೈಲ್ ಸರ್ಕಾರಿ ಶಾಲೆಯಲ್ಲಿ ಆಷಾಡಾ ತಿಂಡಿ ಪ್ರದರ್ಶನ

ಕುಂದಾಪುರ:ಹೆನ್ನಾಬೈಲ್ ಸರ್ಕಾರಿ ಹಿ.ಪ್ರಾ ಶಾಲೆಯಲ್ಲಿ ಪ್ರಗತಿಪರ ಕೃಷಿಕ ರಾಜೇಂದ್ರ ಬೆಚ್ಚಳ್ಳಿ ಪ್ರಾಯೋಜಕತ್ವದಲ್ಲಿ ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಹಳೆ ಕಾಲದ ಹತ್ತಾರು ಬಗೆಯ ಆಷಾಡಾ ತಿಂಡಿ ತಿನಿಸುಗಳ ಪ್ರದರ್ಶನ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಶ್ರಾಂತ ಉಪನ್ಯಾಸಕ ಡಾ. ಶ್ರೀಕಾಂತ್ ರಾವ್ ಸಿದ್ದಾಪುರ ಮಾತನಾಡಿ ಹಳೆ ಕಾಲದ ಸಂಸ್ಕೃತಿ ಆಚಾರ ವಿಚಾರ ನಡೆ ನುಡಿ ಜತೆಗೆ ಅಂದಿನ ಕಾಲದ ಆಹಾರ ಪದ್ಧತಿ ಆರೋಗ್ಯ ದ್ರಷ್ಟಿ ,ಜೀವನ ಶೈಲಿಯಲ್ಲಿ ನಂಟು ಹೊಂದಿದೆ,ಧೀರ್ಘ ಆಯುಷ್ಯಕ್ಕೂ ಅಂದಿನ ಕಾಲದ ಆಹಾರ ಪದ್ಧತಿ ದೊಡ್ಡ […]

ಅಂತಾರಾಷ್ಟ್ರೀಯ ಕ್ರೀಡಾಪಟು,ಪವರ್ ಲಿಫ್ಟಿರ್ ಸತೀಶ್ ಖಾರ್ವಿ ನೂತನ ದಾಖಲೆ

ಕುಂದಾಪುರ:ಮಂಗೋಲಿಯದಲ್ಲಿ ನಡೆಯಲಿರುವ ಓಲ್ಡ್ ಪವರ್ ಲಿಫ್ಟಿಂಗ್ ಸ್ಪರ್ಧೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣ (ರಾಜಂ) ನಲ್ಲಿ ನಡೆದ ಆಲ್ ಇಂಡಿಯಾ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕದ ಪ್ರತಿಧಿಯಾಗಿ ಭಾಗವಹಿಸಿದ ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಅವರು ಎಂ-1 66 ಕೆ.ಜಿ ವಿಭಾಗದಲ್ಲಿ 1 ಚಿನ್ನದ ಪದಕ ಹಗೂ 1 ಬೆಳ್ಳಿ ಪದಕ ಜಯಗಳಿಸಿರುವುದರೊಂದಿಗೆ 4 ನೇ ಬಾರಿ ಆಲ್ ಇಂಡಿಯಾ ಚಾಂಪಿಯನ್ ಹಾಗೂ 4ನೇ ಆಲ್ ಇಂಡಿಯಾ ನೂತನ ಡೆಡ್ ಲಿಫ್ಟ್ ದಾಖಲೆಯೊಂದಿಗೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.ಅವರು ಕುಂದಾಪುರದ […]

ಅಶಕ್ತ ಕುಟುಂಬಗಳಿಗೆ ಕಿಟ್,ಧನಸಾಹಯ ವಿತರಣೆ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಬೈಲು 5.ಸೆಂಟ್ಸ್ ಕಾಲೋನಿಯಲ್ಲಿ ಒಂಟಿಯಾಗಿ ಬದುಕುತ್ತಿರುವ ಅನಾಥ ಅಜ್ಜಿ ಚೆಂದು ಪೂಜಾರ್ತಿ (75) ಹಾಗೂ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೂರು ಕೊಡೇರಿ ನಿವಾಸಿ ಅನಾರೋಗ್ಯದಿಂದ ಬದುಕನ್ನು ಸಾಗಿಸುತ್ತಿರುವ ಅಶಕ್ತ ಅಜ್ಜಿ ಚೆನ್ನಮ ಖಾರ್ವಿ (85) ಅವರಿಗೆ ಆಹಾರದ ಸಾಮಾಗ್ರಿ ಕಿಟ್,ಉತ್ತಮ ದರ್ಜೆಯ ಬೆಡ್ ಶೀಟ್ ಹಾಗೂ ಧನಸಹಾಯವನ್ನು ಅನ್ನಪೂರ್ಣ ಸೇವಾ ಬಂಧು ಟ್ರಸ್ಟ್ ವತಿಯಿಂದ ವಿತರಿಸಲಾಯಿತು.ಈ ಸಂದರ್ಭದಲ್ಲಿ ಟ್ರಸ್ಟ್ ನ ಸದಸ್ಯರಾದ ಸಮಾಜ ಸೇವಕ ಸಾಯಿನಾಥ್ ಶೆಟ್ […]

You cannot copy content of this page