ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,ಕುಂದಾಪುರ-ಬ್ಯಾಂಕ್ ಬ್ಯಾಟಲ್ ಕಾರ್ಯಕ್ರಮ
ಕುಂದಾಪುರ:ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ “ಬ್ಯಾಂಕ್ ಬ್ಯಾಟಲ್” ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕುಂದಾಪುರ ಗುಲ್ವಾಡಿ ಶಾಖೆಯ ಮ್ಯಾನೇಜರ್ ಶ್ರೀ. ಬಿ ಕರುಣಾಕರ್ ಶೆಟ್ಟಿಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಬ್ಯಾಂಕುಗಳ ಪಾತ್ರ ಮತ್ತು ಬ್ಯಾಂಕಿನ ಅಗತ್ಯತೆಯ ಬಗ್ಗೆ ಹಾಗೂ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ಕೆ.ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದರು.ವೈಸ್ ಪ್ರಿನ್ಸಿಪಾಲ್ ಚೇತನ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ಭಟ್ […]