ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರಕ್ಯಾಂಪಸ್ ನೇಮಕಾತಿ ಡ್ರೈವ್

ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರಕ್ಯಾಂಪಸ್ ನೇಮಕಾತಿ ಡ್ರೈವ್ ಕುಂದಾಪುರ:ಡಾ.ಬಿ.ಬಿ ಹೆಗ್ಡೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ನೇತೃತ್ವದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಐಸಿಐಸಿಐ ಬ್ಯಾಂಕ್ ವತಿಯಿಂದಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಡ್ರೈವ್ ಕಾರ್ಯಕ್ರಮ ನೆರವೇರಿತು.ಕಾಲೇಜಿನ ಪ್ರಿನ್ಸಿಪಾಲ್ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಐಸಿಐಸಿಬ್ಯಾಂಕ್ ಸಂಸ್ಥೆ ಸಿಬ್ಬಂದಿಗಳಾದ ಶ್ರೀನಿಧಿ,ಶೀತಲ್,ಉಪ ವೈಸ್ ಪ್ರಿನ್ಸಿಪಾಲ್ ಚೇತನ್ ಶೆಟ್ಟಿಕೋವಾಡಿ,ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಗಳಾದ ಮಹೇಶ್ ಕುಮಾರ್ ,ರಜತ್ ಬಂಗೇರ್ಉಪಸ್ಥಿತರಿದ್ದರು.

ನೆನೆ ಗುದ್ದಿಗೆ ಬಿದ್ದಿರುವ ಸಮಗ್ರ ಒಳ ಚರಂಡಿ ಬಗ್ಗೆ ಚರ್ಚೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ನೆನೆ ಗುದ್ದಿಗೆ ಬಿದ್ದಿರುವ ಸಮಗ್ರ ಒಳಚರಂಡಿ ವಿಷಯದ ಬಗ್ಗೆ ಕುಂದಾಪುರ ಕ್ಷೇತ್ರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ ನೇತೃತ್ವದಲ್ಲಿ ಕಾಮಗಾರಿಯ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಯಿತು.ಕರ್ನಾಟಕ ಸರ್ಕಾರ ನೀರು ಸರಬರಾಜು ಮತ್ತು ಒಳಚರಂಡಿ ನೈರ್ಮಲ್ಯ ಮಂಡಳಿಯ ಇಂಜಿನಿಯರ್ ಚಂದ್ರಶೇಖರ್ ,ರಕ್ಷಿತ್ ಕುಮಾರ್,ಪುರಸಭೆ ಮುಖ್ಯ ಅಧಿಕಾರಿ,ಪುರಸಭಾ ಇಂಜಿನಿಯರ್ ಮತ್ತು ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾದಕ ವಸ್ತುಗಳ ಚಟಕ್ಕೆ ಬಿದ್ದರೆ ಜೀವನ ಸಂಪೂರ್ಣ ಹಾಳಾಗುತ್ತದೆ

ಕುಂದಾಪುರ:ಮಾದಕ ವಸ್ತುಗಳ ಚಟಕ್ಕೆ ಬಿದ್ದರೆ ಜೀವನ ಸಂಪೂರ್ಣ ಹಾಳಾಗುವುದು ಮಾತ್ರವಲ್ಲದೆ ತನ್ನ ಸಂಸಾರವನ್ನು ಬೀದಿಗೆ ಹಾಕುವ ಪರಿಸ್ಥಿತಿ ಉದ್ಭವಾಗಲಿದೆ.ಕ್ಷಣಿಕ ಸುಖಕ್ಕಾಗಿ ಯುವ ಜನಾಂಗ ಗಾಂಜಾ,ಧೂಮಪಾನ,ತಂಬಾಕು ಸೇವನೆ ಅಂತಹ ಮಾದಕ ವಸ್ತುಗಳ ದಾಸರಾಗುತ್ತಿದ್ದು,ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಜನಜಾಗೃತಿ ವೇದಿಕೆ ಉಡುಪಿ ಜಿಲ್ಲಾ ಸಮಿತಿ ಸದಸ್ಯ ಸತೀಶ ಎಂ.ನಾಯಕ್ ಹೇಳಿದರು.ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್,ಜಿಲ್ಲಾ ಜನಜಾಗೃತಿ ವೇದಿಕೆ,ಜನಜಾಗೃತಿ ವೇದಿಕೆ ತ್ರಾಸಿ ವಲಯದ ವತಿಯಿಂದ ಗಂಗೊಳ್ಳಿ ಶ್ರೀವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆದ ಮಾದಕ ವಸ್ತು […]

You cannot copy content of this page