ಮುಳ್ಳಿಕಟ್ಟೆಯಲ್ಲಿ ಜಯಮಾಹಲ ವಾಣಿಜ್ಯ ಸಂಕೀರ್ಣ ಶೀಘೃದಲ್ಲೆ ಶುಭಾರಭ
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಹೊಸಾಡು ಶಾಲೆ ಸಮೀಪ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಯಶೋಧ ಜಗದೀಶ್ ಮೊಗವೀರ ಬಟ್ಟೆಕುದ್ರು ಅವರ ಮಾಲೀಕತ್ವದ ಜಯಮಾಹಲ ಕಛೇರಿ ಉದ್ಘಾಟನಾ ಕಾರ್ಯಕ್ರಮ ವಿಜಯದಶಮಿ ಶುಭ ಸಂದರ್ಭದಲ್ಲಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶನಿವಾರ ಮಾಡಲಾಯಿತು.ಈ ಸಂದರ್ಭದಲ್ಲಿ ಜಯಮಾಲ ವಾಣಿಜ್ಯ ಸಂಕೀರ್ಣದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.ಉದ್ಯಮ ಕ್ಷೇತ್ರದಲ್ಲಿ ಸುಮಾರು 38 ವರ್ಷಗಳ ಅನುಭವವನ್ನು ಹೊಂದಿರುವ ಯಶೋಧ ಜಗದೀಶ್ ಮೊಗವೀರ ಅವರು ತಮ್ಮ ಕಷ್ಟದ ದಿನಗಳ ನಡುವೆ ಬೆಂಗಳೂರಿಗೆ ಪಯಣಿಸಿ ಅಲ್ಲಿ ಜೀವನವನ್ನು ಕಟ್ಟಿಕೊಂಡು […]







































































































































































































































































































































































































































































































































































































































































































































































































































































































































































































































































































































































































































































































































































































































































