ಹವ್ಯಾಸಿ ಯಕ್ಷಗಾನ ಕಲಾವಿದ ರವೀಂದ್ರ ಆಚಾರ್ಯ ನಿಧನ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಾಜಿಮಕ್ಕಿ ನಿವಾಸಿಯಾಗಿರುವ ಹವ್ಯಾಸಿ ಯಕ್ಷಗಾನ ಕಲಾವಿದ ಯಕ್ಷ ಪೋಷಕ,ಖ್ಯಾತ ದಾರು ಶಿಲ್ಪಿ ರವೀಂದ್ರ ಆಚಾರ್ಯ ಮುಳ್ಳಿಕಟ್ಟೆ (57) ಅವರು ತೀವೃ ತರಹದ ಹೃದಯಘಾತದಿಂದ ಶುಕ್ರವಾರ ನಿಧನರಾದರು.ಅಂಬಾದೇವಿ ಯಕ್ಷಗಾನ ಕಲಾಸಂಘ ಗಾಣದಮಕ್ಕಿ ಅದರ ಸಕ್ರೀಯ ಕಲಾವಿದರಾಗಿರುವ ರವೀಂದ್ರ ಆಚಾರ್ಯ ಅವರು ಹಲವಾರು ಪ್ರಸಂಗಗಳಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು.ಯಕ್ಷಗಾನ ಪ್ರದರ್ಶನವನ್ನು ನಿರಂತರವಾಗಿ ಸಂಘಟಿಸುತ್ತಾ ಬಂದಿರುವ ಅವರು ಬಡಗು ಮತ್ತು ತೆಂಕು ತಿಟ್ಟಿನ ಮೇಳದಲ್ಲಿ ತಮ್ಮದೆ ರೀತಿಯ ಸ್ನೇಹ ಬಳಗವನ್ನು ಹೊಂದಿದ್ದರು.ವಿಶ್ವಕರ್ಮ ಸಹಕಾರಿ ಸಂಘದ […]

ಸೀ ವಿಜ್ಹಿವಲ್ ಅಣುಕು ಕಾರ್ಯಚಾರಣೆ,ನಕಲಿ ಉಗ್ರರ ಟೀಮ್ ಬಂಧನ

ಕುಂದಾಪುರ:ದೇಶದ ಭದ್ರತೆ ಹಿತದೃಷ್ಠಿಯಿಂದ ನೌಕಪಡೆ,ಕಸ್ಟಮ್ಸ್ ಇಲಾಖೆ,ಕರಾವಳಿ ಕಾವಲು ಲೀಸ್ ಪಡೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಬುಧವಾರದಿಂದ 2 ದಿನಗಳ ಕಾಲ 36 ಗಂಟೆಗಳ ಮೂಲಕ ನಡೆದ ಸೀ ವಿಜ್ಹಿವಲ್ ಅಣುಕು ಕಾರ್ಯಚಾರಣೆಯಲ್ಲಿ ಗುರುವಾರ ಮರವಂತೆ ಸಮೀಪ ಕಡಲ ಕಿನಾರೆಯ 6 ಮಾರು ದೂರದಲ್ಲಿ ನಕಲಿ ಉಗ್ರರ ವೇಷದಲ್ಲಿ ಬಂದ ನೌಕಪಡೆಯ ಅಧಿಕಾರಿಗಳನ್ನು ಗಸ್ತುಪಡೆಯಲ್ಲಿದ್ದ ಗಂಗೊಳ್ಳಿ ಕರಾವಳಿ ಕಾವಲು ಪೆÇಲೀಸ್ ಠಾಣೆ ಪಿಎಸ್‍ಐ ಸುಬ್ರಹ್ಮಣ್ಯ ಎಚ್ ಅವರ ನೇತೃತ್ವದ ತಂಡ ಬಂಧಿಸಿ ಮುಂದಿನ ಕ್ರಮ ಕೈಗೊಂಡರು. ಎಎಸ್‍ಐ […]

ದಲಿತ ಸಂಘರ್ಷ ಸಮಿತಿ ನಾಡ ಶಾಖೆ ಪುನರ್ ರಚನೆ,ಜನಶಕ್ತಿ ಸಮಾವೇಶ

ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ನಾಡ (ಪಡುಕೋಣೆ) ಶಾಖೆ ಪುನರ್‍ರಚನೆ,ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜನಶಕ್ತಿ ಸಮಾವೇಶದಲ್ಲಿ ನಾಡ ಗ್ರಾಮ ಪಂಂಚಾಯಿತಿ ಸಭಾಭವನದಲ್ಲಿ ಭಾನುವಾರ ನಡೆಯಿತು.ಗಾಯಕ ರವಿ ಬನ್ನಾಡಿ ತಮ್ಮ ಕಂಠ ಸಿರಿ ಮೂಲಕ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಜಿಲ್ಲಾ ಸಂಘಟನಾ ಸಂಚಾಲಕ ಸುರೆಶ ಹಕ್ಲಾಡಿ ನಾಡ ಶಾಖೆಯ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.ಅಶಕ್ತ ಕುಟುಂಬಗಳಿಗೆ ಆರ್ಥಿಕ ನೆರವು ವಿತರಿಸಲಾಯಿತು.ಮುಖ್ಯ ಮಂತ್ರಿ ಪದಕ ವಿಜೇತರಾದ ಅರಣ್ಯ ಇಲಾಖೆ ಸಿಬ್ಬಂದಿ ಶೇಷು,ಧಾರ್ಮಿಕ […]

You cannot copy content of this page