ದೇವರಿಗೆ ಅರ್ಪಿಸಿದ ಚಿನ್ನ ಕಳವುಗೈದ ಅರ್ಚಕ:ನಕಲಿ ಚಿನ್ನಾಭರಣವನ್ನು ದೇವರ ಮೂರ್ತಿ ಮೇಲೆ ತೋಡಿಸಿ ವಂಚನೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಗ್ರಾಮದ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರಿಗೆ ಭಕ್ತರು ಅರ್ಪಿಸಿದ ಸುಮಾರು 264 ಗ್ರಾಂ ತೂಕದ ಚಿನ್ನಾಭರಣವನ್ನು ಕಳವು ಗೈದಿರುವ ದೇವಳದ ಅರ್ಚಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದ ಶಿರಸಿ ತಾಲೂಕಿನ ಮೂರೆಗಾರ ಸಾಲಕಣಿ ಗ್ರಾಮದ ನಿವಾಸಿ ನರಸಿಂಹ ಭಟ್ ವಿರುದ್ಧ ಗಂಗೊಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.ಗಂಗೊಳ್ಳಿ ಶ್ರೀ ಮಾಹಾಂಕಾಳಿ ಅಮ್ಮನವರ ದೇವಳದಲ್ಲಿ ಅರ್ಚಕರಾಗಿ ಕೆಲಸವನ್ನು ನಿರ್ವಹಿಸಲು ಮಾಸಿಕ ಸಂಬಳದ ಆಧಾರದ ಮೇಲೆ ವಾಸಕ್ಕೆ ಬಾಡಿಗೆ ಮನೆಯನ್ನು ನೀಡಿ ಶಿರಸಿ ತಾಲೂಕಿನ ನರಸಿಂಹ ಭಟ್ ಅವರನ್ನು ದೇವಸ್ಥಾನದ ಆಡಳಿತ […]

ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

ಕುಂದಾಪುರ:ಧಾರ್ಮಿಕ ದತ್ತಿ ಇಲಾಖೆ ಅಧಿನಕ್ಕೆ ಒಳಪಟ್ಟಿರುವ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯು ರಚನೆಗೊಂಡಿದ್ದು.ನೂತನ ಸದ್ಯರ ಪಟ್ಟಿ ಶುಕ್ರವಾರ ಬಿಡುಗಡೆ ಗೊಂಡಿದೆ.ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಮಹಾಲಿಂಗ ವೆಂಕನಾಯ್ಕ,ಧನಾಕ್ಷಿ ಸುಧಾ.ಕೆ ಮತ್ತು ಕೆ.ಬಾಬು ಶೆಟ್ಟಿ,ಸುರೇಂದ್ರ ಶೆಟ್ಟಿ,ಅಭಿಲಾಷ್ ಪಿ.ವಿ,ಯು.ರಾಜೇಶ ಕಾರಂತ,ರಘುರಾಮ ದೇವಾಡಿಗ ಆಲೂರು ಆಯ್ಕೆಯಾಗಿದ್ದಾರೆ.ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ ಗೊಂಡ ಹಿನ್ನೆಲೆಯಲ್ಲಿ.ದೇವಳದ ಧರ್ಮದರ್ಶಿಯಾಗಿ ಯಾರು ಆಗುತ್ತಾರೆ ಎನ್ನುವುದು […]

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ:14% ಡಿವಿಡೆಂಟ್ ಘೋಷಣೆ

ಕುಂದಾಪುರ:ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ನಾವುಂದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಶುಕ್ರವಾರ ನಡೆಯಿತು.ವಾರ್ಷಿಕ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ರಾಜು ಎಸ್.ರಾಜು ಪೂಜಾರಿ ಮಾತನಾಡಿ,ಸಂಘದ ಸದಸ್ಯರ ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಆರ್ಥಿಕ ಶಕ್ತಿ ನೀಡಿರುವುದರ ಜತೆಗೆ ರೈತರನ್ನು ಉತ್ತೇಜಿಸುವ ದೃಷ್ಟಿಯಿಂದ ಕೃಷಿ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಾಲ ಸೌಲಭ್ಯವನ್ನು ನೀಡಲಾಗಿದೆ.ಶೈಕ್ಷಣಿಕ ಸೇವೆ,ಆರೋಗ್ಯ ಮಾಹಿತಿ ಕಾರ್ಯಕ್ರಮ ಆಯೋಜನೆ […]

You cannot copy content of this page