ಜನತಾ ದಿಬ್ಬಣ 2ಕೆ24 ಪ್ರತಿಭಾ ದಿನಾಚರಣೆ ಕಾರ್ಯಕ್ರಮ
ಕುಂದಾಪುರ:ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರ ಹೊಮ್ಮಲು ಇಂತಹ ಕಾರ್ಯಕ್ರಮಗಳು ಬಹಳಷ್ಟು ಸಹಕಾರಿ ಯಾಗಲಿದೆ ಎಂದು ಅಂತರಾಷ್ಟ್ರೀಯ ಜಾದುಗಾರ ಸಾಹಿತಿ ಓಂ ಗಣೇಶ್ ಉಪ್ಪುಂದ ಹೇಳಿದರು.ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ವತಿಯಿಂದ ಕುಂದಾಪುರ ಮೊಗವೀರ ಭವನದಲ್ಲಿ ಶುಕ್ರವಾರ ನಡೆದ ಜನತಾ ದಿಬ್ಬಣ 2ಕೆ24 ಪ್ರತಿಭಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಪ್ರಿನ್ಸಿಪಾಲ್ ಗಣೇಶ ಮೊಗವೀರ ಮಾತನಾಡಿ,ನಿರಂತರ ಪಾಠ ಪ್ರವಚನಗಳಿಂದ ನಾಲ್ಕು ಗೋಡೆಗಳ ಮಧ್ಯದಲ್ಲಿ ಬಸವಳಿಯುವ […]



























































































































































































































































































































































































































































































































































































































































































































































































































































































































































































































































































































































































































































































































































































































































































