ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು ಕಿಶೋರಿಯರಲ್ಲಿ ರಕ್ತಹೀನತೆ ಕಂಡು ಬಂದಿರುವುದು ಮಾತ್ರವಲ್ಲದೆ,ಶೇ.30 ರಷ್ಟು ಗಂಡು ಮಕ್ಕಳಲ್ಲಿಯೂ ಕೂಡ ರಕ್ತಹೀನತೆ ಇದೆ ಎಂದು ವರದಿಯಾಗಿರುವುದು ಆತಂಕಕಾರಿ ವಿಷಯವಾಗಿದೆ.ಪೌಷ್ಟಿಕ ಆಹಾರ ಸೇವನೆಯಿಂದ ಮಾತ್ರ ಪರಿಹಾರವನ್ನು ಕಂಡು ಕೊಳ್ಳಲು ಸಾಧ್ಯವಾಗಿರುವುದರಿಂದ ಆಂದೋಲನದ ರೀತಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಗ್ರಾಮ ಮಟ್ಟದಲ್ಲಿ ಆಯೋಜನೆ ಮಾಡಲಾಗುತ್ತಿದೆ ಎಂದು ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಭಾಗ್ಯಲಕ್ಷ್ಮೀ ಹೇಳಿದರು. ಹೊಸಾಡು ಗ್ರಾಮ […]






























































































































































































































































































































































































































































































































































































































































































































































































































































































































































































































































































































































































































































































































































































































































































