ತೆಂಗಿನ ತೋಟಕ್ಕೆ ವಿಶೇಷ ರೋಗ ಭಾಧೆ,ಜಿಲ್ಲಾ ರೈತ ಸಂಘ ಭೇಟಿ
ಕುಂದಾಪುರ:ವಿಶೇಷ ರೋಗ ಭಾಧೆಗೆ ತುತ್ತಾಗಿರುವ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಕನ್ನಡ ಕುದ್ರು ಮತ್ತು ಮುವತ್ತು ಮುಡಿ ಭಾಗದ ತೆಂಗಿನ ತೋಟಕ್ಕೆ ಉಡುಪಿ ಜಿಲ್ಲಾ ರೈತ ಸಂಘದ ಮುಖಂಡರುಗಳು ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ವಿಜ್ಞಾನಿಗಳು ಮತ್ತು ರೈತರೊಂದಿಗೆ ಮಾತುಕತೆ ನಡೆಸಿದರು.ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರತಾಪ ಶೆಟ್ಟಿ,ತ್ರಾಸಿ ವಲಯ ರೈತ ಸಂಘದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ,ಕಂಬದಕೋಣೆ ರೈತ ಸಂಘದ ಅಧ್ಯಕ್ಷ ಪ್ರತಾಪಶ್ಚಂದ್ರ ಶೆಟ್ಟಿ,ಕಿಶನ್ ಹೆಗ್ಡೆ ಮೊಳಹಳ್ಳಿ,ವಡಂಬಳ್ಳಿ ಜಯರಾಮ ಶೆಟ್ಟಿ,ವಂಡ್ಸೆ […]



























































































































































































































































































































































































































































































































































































































































































































































































































































































































































































































































































































































































































































































































































































































































































